Sunday, July 26, 2026

ranaji quarter finale

ರೋಚಕ ಘಟದಲ್ಲಿ ಕರ್ನಾಟಕ, ಉ.ಪ್ರದೇಶ ಕ್ವಾರ್ಟರ್ ಕದನ

https://www.youtube.com/watch?v=mGWDouNlKq0 ಬೆಂಗಳೂರು: ಕರ್ನಾಟಕ ಹಾಗೂ ಉತ್ತರ ಪ್ರದೇಶ ನಡುವಿನ ರಣಜಿ ಕ್ವಾರ್ಟರ್ ಫೈನಲ್ ಕದನ ರೋಚಕ ಘಟ್ಟ ತಲುಪಿದೆ.  ಮೂರನೆ ದಿನವಾದ ಇಂದು ಫಲಿತಾಂಶ ಸಿಗಲಿದೆ. ಆಲೂರಿನಲ್ಲಿ ನಡೆಯುತ್ತಿರುವ 2ನೆ ದಿನದಾಟದ ಪಂದ್ಯದಲ್ಲಿ ಬರೋಬ್ಬರಿ 21 ವಿಕೆಟ್ಗಳು ಪತನವಾದವು. ಮೊದಲ ದಿನ ಕರ್ನಾಟಕ 7 ವಿಕೆಟ್ ನಷ್ಟಕ್ಕೆ 213 ರನ್ ಕಲೆ ಹಾಕಿತ್ತು. https://www.youtube.com/watch?v=hXTpDJixoSM ಎರಡನೆ ದಿನ 253 ರನ್...

ಮೊದಲ ದಿನವೇ ಮನೀಶ್ ಪಡೆಗೆ ಹಿನ್ನಡೆ 

https://www.youtube.com/watch?v=d0K1vUG7J6Q&t=47s ಬೆಂಗಳೂರು:  ಸ್ಪಿನ್ನರ್ ಸೌರಭ್ ಕುಮಾರ್ ಹಾಗೂ ಶಿವಂ ಮಾವಿ ದಾಳಿಗೆ ತತ್ತರಿಸಿದ ಕರ್ನಾಟಕ ತಂಡ ರಣಜಿ ಕ್ವಾರ್ಟರ್ ಫೈನಲ್‍ನ ಪಂದ್ಯದ ಮೊದಲ ದಿನ ಹಿನ್ನಡೆ ಅನುಭವಿಸಿದೆ. ಸೋಮವಾರ ಆಲೂರು ಮೈದಾನದಲ್ಲಿ  ಟಾಸ್ ಗೆದ್ದ  ಉತ್ತರ ಪ್ರದೇಶ ಫೀಲ್ಡಿಂಗ್ ಆಯ್ಕೆಮಾಡಿಕೊಂಡಿತು. ಕರ್ನಾಟಕ ಪರ ಆರಂಭಿಕರಾಗಿ ಕಣಕ್ಕಿಳಿದ ಆರ್.ಸಮರ್ಥ್  ಹಾಗೂ ಮಯಾಂಕ್ ಅಗರ್‍ವಾಲ್ ಮೊದಲ ವಿಕೆಟ್‍ಗೆ  57ರನ್‍ಗಳ ಉತ್ತಮ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img