Saturday, July 27, 2024

Ranbir kapoor

ಕೇಕ್ ಕತ್ತರಿಸುವಾಗ ಹಿಂದೂ ದೇವರಿಗೆ ಜೈ ಎಂದ ರಣ್ಬೀರ್: ದಾಖಲಾಯ್ತು ಎಫ್‌ಐಆರ್

Bollywood News: ಬಾಲಿವುಡ್ ನಟ ರಣ್ಬೀರ್‌ ಕಪೂರ್ ಮೊನ್ನೆ ಕ್ರಿಸ್‌ಮಸ್ ದಿನ ತಮ್ಮ ಮಗಳ ಮುಖವನ್ನು ಮೊದಲ ಬಾರಿ ರಿವೀಲ್ ಮಾಡಿ, ಮಕ್ಕಳ ಕಲ್ಯಾಣಕ್ಕಾಗಿ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ಆದರೆ ಇದೀಗ, ಅದೇ ಕ್ರಿಸ್‌ಮಸ್ ಹಬ್ಬದ ಸೆಲೆಬ್ರೇಶನ್‌ನಲ್ಲಿ ರಣ್ಬೀರ್ ಎಡವಟ್ಟು ಮಾಡಿಕೊಂಡಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕ್ರಿಸ್‌ಮಸ್ ಪಾರ್ಟಿಯಂದು ರಣ್ಬೀರ್ ಫ್ಯಾಮಿಲಿ...

ಕೊನೆಗೂ ಮಗಳ ಮುಖವನ್ನನು ರಿವೀಲ್ ಮಾಡಿದ ರಣಬೀರ್ ಕಪೂರ್- ಆಲಿಯಾ

Movie News: ಬಾಲಿವುಡ್‌ನ ಹಲವು ಸೆಲೆಬ್ರಿಟಿಗಳು, ದೃಷ್ಟಿಯಾಗುತ್ತದೆ ಎಂದು ತಮ್ಮ ಮಕ್ಕಳ ಮುಖವನ್ನು ಬೇಗ ರಿವೀಲ್ ಮಾಡುವುದಿಲ್ಲ. ಅದೇ ರೀತಿ ನಟ ರಣಬೀರ್ ಮತ್ತು ಆಲಿಯಾ ಭಟ್ ಕೂಡ ತಮ್ಮ ಮಗಳಾದ ರಹಾ ಮುಖವನ್ನು ರಿವೀಲ್ ಮಾಡಿರಲಿಲ್ಲ. ಇಂದು ಕ್ರಿಸ್‌ಮಸ್ ಹಬ್ಬದ ದಿನ, ಕೊನೆಗೂ ಆಲಿಯಾ- ರಣಬೀರ್ ರಹಾ ಮುಖವನ್ನು ರಿವೀಲ್ ಮಾಡಿದ್ದು, ಮಗು...

ಬಹು ನಿರೀಕ್ಷಿತ “ಅನಿಮಲ್” ಚಿತ್ರ ಡಿಸೆಂಬರ್ 1 ರಂದು ಬಿಡುಗಡೆ .

Movie News: ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಹಾಗೂ ರಣ್ ಬೀರ್ ಕಪೂರ್ , ಕನ್ನಡತಿ ರಶ್ಮಿಕಾ ಮಂದಣ್ಣ, ಪ್ರಮುಖಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ "ಅನಿಮಲ್" ಡಿಸೆಂಬರ್ 1 ರಂದು ತೆರೆಗೆ ಬರುತ್ತಿದೆ. ಹೆಸರಾಂತ ಕೆ.ವಿ.ಎನ್ ಸಂಸ್ಥೆ ಚಿತ್ರವನ್ನು ಬಿಡುಗಡೆ ಮಾಡುತ್ತಿದೆ. ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರತಂಡ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿತ್ತು. ಈ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img