Wednesday, June 17, 2026

ranchi

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಯಾಪ್ಟನ್ ಕೂಲ್ ಧೋನಿಗೆ ಆಹ್ವಾನ

Cricket News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕ್ರಿಕೇಟಿಗ ಎಂ.ಎಸ್.ಧೋನಿಗೆ ಆಹ್ವಾಾನ ಬಂದಿದೆ. ಸೋಮವಾರದ ದಿನ ರಾಂಚಿಯಲ್ಲಿರುವ ಧೋನಿ ನಿವಾಸಕ್ಕೆ ಭೇಟಿ ನೀಡಿರುವ ಆರ್ಎಸ್ಎಸ್ ಕಾರ್ಯದರ್ಶಿ ಧನಂಜಯ್ ಸಿಂಗ್, ಸಕುಟುಂಬ ಸಮೇತರಾಗಿ, ಕಾರ್ಯಕ್ರಮಕ್ಕೆ ಬರಬೇಕೆಂದು ವಿನಂತಿಸಿದ್ದಾರೆ. ಧೋನಿ ಕೂಡ ಆಹ್ವಾನವನ್ನೂ ಪ್ರೀತಿಪೂರ್ವಕವಾಗಿ ಸ್ವೀಕರಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್ ದೇಶದ 6 ಸಾವಿರಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ...

ಬೂಟಿನಡಿ ಸಿಲುಕಿ 4 ದಿವಸದ ನವಜಾತ ಶಿಶು ಸಾವು..?

ರಾಂಚಿ: ಪೊಲೀಸರು ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅಲ್ಲೇ ನೆಲದ ಮೇಲೆ ಮಲಗಿಸಿದ್ದ 4 ದಿನದ ನವಜಾತ ಶಿಶು ಪೊಲೀಸರ ಬೂಟಿನಡಿ ಸಿಲುಕಿ, ಸಾವನ್ನಪ್ಪಿದೆ ಎಂದು ಆರೋಪಿಸಲಾಗಿದೆ. ದಿಯೋರಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರನ್ನು ಅರೆಸ್ಟ್ ಮಾಡಲು ಒಂದು ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ...
- Advertisement -spot_img

Latest News

Haveri: ನಮ್ಮೂರು ನಮ್ಮವರು ನಕಲಿ ಹೋರಾಟಗಾರರು ಎಷ್ಟು ಸಮಾಜಸೇವೆ ಮಾಡಿದ್ದಾರೆ?: ಮಾನೆ ಪ್ರಶ್ನೆ

Haveri News: ಹಾವೇರಿಯ ಹಾನಗಲ್ ಪಟ್ಟಣದ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಶ್ರೀನಿವಾಸ ಮಾನೆ, ಸಂದೀಪ್ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಮ್ಮೂರು ನಮ್ಮವರು...
- Advertisement -spot_img