Friday, December 5, 2025

Randeep soorjewala

ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ಯಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಂತಿದೆ. ಎಐಸಿಸಿ ನಾಯಕರು ಸಿಎಂಗೆ ಕರೆ ಮಾಡಿದ್ದು, ಏನೇ ಆದರೂ ಕಾನೂನು ಹೋರಾಟ ಮಾಡೋಣ. ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ ಎಂದು ತಿಳಿಸಿದೆ. ಇಂದು ಸಂಜೆಯೇ ರಣದೀಪ್ ಸುರ್ಜೇವಾಲ ಹಾಗೂ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ...

ಡಾ.ಶಿವರಾಜ್‌ಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟ ರಣ್ದೀಪ್ ಸೂರ್ಜೆವಾಲಾ..

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಆರಿಸಿ ಬಂದಿದ್ದು, ಸಿಎಂ ಪಟ್ಟವನ್ನು ಸಿದ್ದರಾಮಯ್ಯ ಅಲಂಕರಿಸಿದ್ದಾರೆ. ಕಾಂಗ್ರೆಸ್ ಪರ ಮತ ಚಲಾಯಿಸಿ ಎಂದು ಪ್ರಚಾರ ಮಾಡಿದವರಲ್ಲಿ ನಟ ಶಿವರಾಜ್‌ಕುಮಾರ್ ಮತ್ತು, ಗೀತಾ ಶಿವರಾಜ್‌ಕುಮಾರ್ ಕೂಡ ಇದ್ದರು. ತಮ್ಮ ಸಹೋದರನಾದ ಮಧು ಬಂಗಾರಪ್ಪ ಪರ ಗೀತಾ ಪ್ರಚಾರ ಕೂಡ ಮಾಡಿದ್ದರು. ಅಲ್ಲದೇ, ಸಿದ್ದರಾಮಯ್ಯ ಪರ ಗೀತಾ...

ನಾಳೆ ಪ್ರಮಾಣವಚನ ಸ್ವೀಕಾರ ಇಲ್ಲ: ರಣ್ದೀಪ್ ಸೂರ್ಜೆವಾಲ ಸ್ಪಷ್ಟನೆ

ದೆಹಲಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಇನ್ನೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಕೆಲವರು ಇಲ್ಲ ಸಲ್ಲದ ಸುದ್ದಿ ಹಬ್ಬಿಸುತ್ತಿದ್ದಾರೆ. ಅಂಥ ಸುಳ್ಳು ಸುದ್ದಿಯನ್ನು ನಂಬಬೇಡಿ. ನಾಳೆ ಯಾವುದೇ ಪ್ರಮಾಣವಚನ ಸ್ವೀಕಾರ ಇಲ್ಲ ಎಂದು ರಣ್ದೀಪ್ ಸೂರ್‌ಜೆವಾಲ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಾಳೆ ಸಿಎಂ ಯಾರೆಂದು ಸ್ಪಷ್ಟಗೊಳಿಸಿದ ಬಳಿಕ,...
- Advertisement -spot_img

Latest News

ಹಾವು ಕಚ್ಚಿದಂತೆ ಕನಸು ಬಿದ್ದರೆ ಏನರ್ಥ?

ಹಾವು ಕಚ್ಚಿದಂತೆ ಕನಸು ಕಾಣುವುದು ಸ್ವಪ್ನ ಶಾಸ್ತ್ರದಲ್ಲಿ ಗಂಭೀರ ಸೂಚನೆ ಎಂದು ಪರಿಗಣಿಸಲಾಗುತ್ತದೆ. ಶಾಸ್ತ್ರಜ್ಞರ ಪ್ರಕಾರ, ಇಂತಹ ಕನಸುಗಳು ವ್ಯಕ್ತಿಯ ಆರೋಗ್ಯ, ಹಣಕಾಸು ಹಾಗೂ ಮಾನಸಿಕ...
- Advertisement -spot_img