Saturday, April 12, 2025

Randeep Surjewala

Congress: ಗೊಡ್ಸೆ ವಿಚಾರಧಾರೆ ಹೊಂದಿರುವವರು ಗಾಂಧಿ ತತ್ವ ಒಪ್ಪುವುದಿಲ್ಲ- ರಣದೀಪ್ ಸುರ್ಜೆವಾಲಾ

Political News: ಗೋಡ್ಸೆ ವಿಚಾರಧಾರೆ ಹೊಂದಿರುವ ಜನರು ಗಾಂಧಿ ತತ್ವ ಒಪ್ಪಲು ಸಾದ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಯಾವತ್ತಿಗೂ ಸಂವಿಧಾನದ ವಿರೋಧಿ ನೀತಿ ಅನ್ನುಸರಿತ್ತಾ ಬಂದಿದೆ. ಬಿಜೆಪಿ ಸಮಾಜಿಕ ನ್ಯಾಯದ ವಿರುದ್ಧ ಕೆಲಸ‌ ಮಾಡುತ್ತದೆ. ಮೋದಿ ಮತ್ತು ಬಿಜೆಪಿ ಕಾಂಗ್ರೆಸ್...

ಬೊಮ್ಮಾಯಿ ಬಿಜೆಪಿಗೆ ಶಕುನಿ ಇದ್ದಹಾಗೆ- ರಂದೀಪ್ ಸುಜ್ರೇವಾಲಾ

political news: ಕರ್ನಾಟಕದ ರಾಜಕೀಯ ನಾಯಕರು ಪಕ್ಷಗಳ ನಡುವೆ ಒಳಜಗಳಗಳಿಂದಾಗಿ ದಿನವೂ ಕಾಂಗ್ರೆಸ್ ನವರು ಬಿಜೆಪಿಯವರನ್ನು ಅವಾಚ್ಯವಾಗಿ ಮಾತನಾಡುವ ಮೂಲಕ ಹೀಯಾಳಿಸುತಿದ್ದಾರೆ. ಅದೇ ರೀತಿ ಬಿಜಡಪಿಯವರು ಕಾಂಗ್ರೆಸ್ನವರನ್ನು ಕಾಲೆಳೆಯುವುದು ದಿನದಿಂದ ದಿನಕ್ಕೆ ನಡೆಯುತ್ತಿರುತ್ತದೆ ವಿರೋಧ ಪಕ್ಷದವರನ್ನು ಪ್ರಾಣಿಗಳಿಗೆ  ಹೋಲಿಸುವುದು ಮತ್ಯಅವುದೋ ವಸ್ತುಗಳೊಂದಿಗೆ ಹೋಲಿಸಿ ವ್ಯಂಗ್ಯ ಮಾಡುವುದು  ದಿನವೂ ನಡೆಯುತ್ತಿರುತ್ತದೆ.ಅದೇ ರೀತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್...

ಕಳಸಾ ಬಂಡೂರಿ ಯೋಜನೆಗೆ 8 ವರ್ಷಗಳಿಂದ ಬಿಜೆಪಿ ಸರ್ಕಾರ ತಡೆ ಹಿಡಿದಿದೆ : ರಣದೀಪ್ ಸುರ್ಜೇವಾಲ

ಹುಬ್ಬಳ್ಳಿ: ಬಿಜೆಪಿ ಸರ್ಕಾರ 8 ವರ್ಷಗಳಿಂದ ಕಳಸಾ ಬಂಡೂರಿ ಯೋಜನೆಗೆ ತಡೆ ಹಿಡಿದಿದೆ. ಮುಂದೆ ಬರುವ ಕಾಂಗ್ರೆಸ್ ಸರ್ಕಾರ ಕೃಷ್ಣಾ ಯೋಜನೆ ಜಾರಿಗೆ ಪ್ರತಿ ವರ್ಷ ಬಜೆಟ್ ಅನುದಾನದಲ್ಲಿ 40 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಮೀಸಲಿಡಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img