ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..!
ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...
Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...