ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..!
ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...