ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..!
ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...
Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ.
ವೀರಶೈವ...