Friday, November 28, 2025

Ranganath

Tumakuru News: ಡಿಕೆಶಿ ಅಭಿಮಾನಿಗಳ ಸಂಕಲ್ಪವನ್ನು ನಾನು ಈಡೇರಿಸಿದ್ದೇನೆ: ಶಾಸಕ ರಂಗನಾಥ್

Tumakuru News: ತುಮಕೂರು: ತುಮಕೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಅಂತಾ ಶತ್ರು ಸಂಹಾರ ಯಾಗ ಮಾಡಿಸಿರುವ ಕಾಂಗ್ರೆಸ್ ಶಾಸಕ ರಂಗನಾಥ್ ಬಳಿಕ ಮಾಧ್ಯಮದ ಜತೆ ಮಾತನಾಡಿದ್ದಾರೆ. ಕುಣಿಗಲ್ ತಾಲ್ಲೂಕಿನ ಜನ ಎಡೆಯೂರು ಸಿದ್ಧಲಿಂಗೇಶ್ವರನಲ್ಲಿ ಸಂಕಲ್ಪ ಮಾಡಿಕೊಂಡಿದ್ದಾರೆ. ಅದಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ನಾಡಿನ ಜನತೆಗೆ ಕರ್ನಾಟಕ ಜನತೆಗೆ ಒಳ್ಳೆದಾಗಲಿ ಮುಖ್ಯಮಂತ್ರಿಗಳಿಗೆ ಆಶಿರ್ವಾದ ಮಾಡಲಿ, ಉಪ ಮುಖ್ಯಮಂತ್ರಿಗಳಿಗೆ ಆಶಿರ್ವಾದ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img