Friday, August 7, 2026

Ranganath

Tumakuru News: ಡಿಕೆಶಿ ಅಭಿಮಾನಿಗಳ ಸಂಕಲ್ಪವನ್ನು ನಾನು ಈಡೇರಿಸಿದ್ದೇನೆ: ಶಾಸಕ ರಂಗನಾಥ್

Tumakuru News: ತುಮಕೂರು: ತುಮಕೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಅಂತಾ ಶತ್ರು ಸಂಹಾರ ಯಾಗ ಮಾಡಿಸಿರುವ ಕಾಂಗ್ರೆಸ್ ಶಾಸಕ ರಂಗನಾಥ್ ಬಳಿಕ ಮಾಧ್ಯಮದ ಜತೆ ಮಾತನಾಡಿದ್ದಾರೆ. ಕುಣಿಗಲ್ ತಾಲ್ಲೂಕಿನ ಜನ ಎಡೆಯೂರು ಸಿದ್ಧಲಿಂಗೇಶ್ವರನಲ್ಲಿ ಸಂಕಲ್ಪ ಮಾಡಿಕೊಂಡಿದ್ದಾರೆ. ಅದಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ನಾಡಿನ ಜನತೆಗೆ ಕರ್ನಾಟಕ ಜನತೆಗೆ ಒಳ್ಳೆದಾಗಲಿ ಮುಖ್ಯಮಂತ್ರಿಗಳಿಗೆ ಆಶಿರ್ವಾದ ಮಾಡಲಿ, ಉಪ ಮುಖ್ಯಮಂತ್ರಿಗಳಿಗೆ ಆಶಿರ್ವಾದ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img