Friday, August 7, 2026

Ranganathaswamy Temple

HD Devegowda :ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ ದೇವೇಗೌಡ ಕುಟುಂಬ:

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರ ಕುಟುಂಬ ಶ್ರಾವಣ ಮಾಸದ ಪ್ರಯುಕ್ತ ಹಾಸನದ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷವಾದ ಪೂಜೆ ಸಲ್ಲಿಸಿದರು. ಇನ್ನು ಈ ಪೂಜೆಯಲ್ಲಿ ದೇವೇಗೌಡರ ಕುಟುಂಬದ ಸದಸ್ಯರಾದ ಚೆನ್ನಮ್ಮ ದೇವೇಗೌಡ, ಪುತ್ರ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಸೊಸೆ ಭವಾನಿ ರೇವಣ್ಣ, ಮೊಮ್ಮಗ ವಿಧಾನಪರಿಷತ್ ಸದಸ್ಯರಾದ ಸೂರಜ್...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img