Monday, June 22, 2026

Ranganathaswamy Temple

HD Devegowda :ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ ದೇವೇಗೌಡ ಕುಟುಂಬ:

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರ ಕುಟುಂಬ ಶ್ರಾವಣ ಮಾಸದ ಪ್ರಯುಕ್ತ ಹಾಸನದ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷವಾದ ಪೂಜೆ ಸಲ್ಲಿಸಿದರು. ಇನ್ನು ಈ ಪೂಜೆಯಲ್ಲಿ ದೇವೇಗೌಡರ ಕುಟುಂಬದ ಸದಸ್ಯರಾದ ಚೆನ್ನಮ್ಮ ದೇವೇಗೌಡ, ಪುತ್ರ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಸೊಸೆ ಭವಾನಿ ರೇವಣ್ಣ, ಮೊಮ್ಮಗ ವಿಧಾನಪರಿಷತ್ ಸದಸ್ಯರಾದ ಸೂರಜ್...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img