Tuesday, April 15, 2025

rangayana raghu

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ‘ರಂಗಸಮುದ್ರ’..!

ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..! ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...

“ಗೋಧಿಬಣ್ಣ‌ ಸಾಧಾರಣ ಮೈಕಟ್ಟು” ಖ್ಯಾತಿಯ ಹೇಮಂತ್ ರಾವ್ “ಅಜ್ಞಾತವಾಸಿ”

"ಗೋಧಿಬಣ್ಣ‌ ಸಾಧಾರಣ ಮೈಕಟ್ಟು" ಖ್ಯಾತಿಯ ಹೇಮಂತ್ ರಾವ್ ನಿರ್ಮಾಣದ, " ಗುಲ್ಟು " ಚಿತ್ರದ ಮೂಲಕ ಹೆಸರಾಗಿರುವ ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ "ಅಜ್ಞಾತವಾಸಿ" ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ರಂಗಾಯಣ ರಘು ಅವರೊಂದಿಗೆ ಈ ಚಿತ್ರದಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img