Tuesday, December 23, 2025

RangayanaRaghu

ರಂಗಾಯಣ ರಘು ಬಿಚ್ಚಿಟ್ರು ಆ ಸತ್ಯ – ವಿಷ್ಣುವರ್ಧನ್ ಸ್ಮಾರಕ ವಿವಾದ ರಘು ಪ್ರತಿಕ್ರಿಯೆ!

ಕನ್ನಡ ಚಿತ್ರರಂಗದ ಮೇರು ನಟ. ಅಭಿಮಾನಿಗಳಿಗೆ ಪ್ರೀತಿಯ ದಾದಾ. ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದಾರೆ. ಕಾನೂನಿನ ಪ್ರಕಾರವೇ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಆಗಿದೆ ಅಂತ ಹಿರಿಯ ನಟ ರಂಗಾಯಣ ರಘು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿ ನಟ ವಿಷ್ಣುವರ್ಧನ್ ಅವರ ಸಮಾಧಿ ಇತ್ತು. ಅದು ಅಭಿಮಾನಿಗಳಿಗೆ ಪುಣ್ಯಸ್ಥಳವಂತಿತ್ತು. ಅವರ ನೆನಪಿಗಾಗಿ ಪ್ರತಿ ವರ್ಷ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img