Sunday, September 6, 2026

RangayanaRaghu

ರಂಗಾಯಣ ರಘು ಬಿಚ್ಚಿಟ್ರು ಆ ಸತ್ಯ – ವಿಷ್ಣುವರ್ಧನ್ ಸ್ಮಾರಕ ವಿವಾದ ರಘು ಪ್ರತಿಕ್ರಿಯೆ!

ಕನ್ನಡ ಚಿತ್ರರಂಗದ ಮೇರು ನಟ. ಅಭಿಮಾನಿಗಳಿಗೆ ಪ್ರೀತಿಯ ದಾದಾ. ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದಾರೆ. ಕಾನೂನಿನ ಪ್ರಕಾರವೇ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಆಗಿದೆ ಅಂತ ಹಿರಿಯ ನಟ ರಂಗಾಯಣ ರಘು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿ ನಟ ವಿಷ್ಣುವರ್ಧನ್ ಅವರ ಸಮಾಧಿ ಇತ್ತು. ಅದು ಅಭಿಮಾನಿಗಳಿಗೆ ಪುಣ್ಯಸ್ಥಳವಂತಿತ್ತು. ಅವರ ನೆನಪಿಗಾಗಿ ಪ್ರತಿ ವರ್ಷ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img