Saturday, July 27, 2024

rangayanraghu

ಬಿಂದಾಸ್ ಬಡವ ರಾಸ್ಕಲ್, ಸಿಂಪಲ್ – ಸೂಪರ್ ಸ್ಟೋರಿ..!

www.karnatakatv.net:ಡಾಲಿ ಧನಂಜಯ ಅಭಿನಯದ ಅತ್ಯಂತ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಬಡವ ರಾಸ್ಕಲ್ , ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು , ಯಶಸ್ವಿ ಪ್ರದರ್ಶನ ಕಂಡಿದೆ. ಮುಖ್ಯ ಚಿತ್ರ ಮಂದಿರ ಬೆಂಗಳೂರಿನ ತ್ರಿವೇಣಿ ಥೇಟರ್ ಗೆ ಆಟೋದಲ್ಲೀ ಬೇಟಿ ನೀಡಿದ ಧನಂಜಯ ಅಭಿಮಾನಿಗಳ ಜೊತೆ ಚಿತ್ರವನ್ನು ವೀಕ್ಷಿಸಿದರು. ಇನ್ನೂ ಬಡವ ರಾಸ್ಕಲ್ ಸಿನಿಮಾದ ಬಗ್ಗೆ ಹೇಳುವುದಾದರೆ, ಬಡವ ರಾಸ್ಕಲ್...

ಮದಗಜ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ 100% ಸೇಫ್.

www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರ ಮದಗಜ ಚಿತ್ರವು ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದೆ. ಬಹು ತಾರಗಳವುಳ್ಳ ಈ ಚಿತ್ರದಲ್ಲಿ ಆಶಿಕ ರಂಗನಾಥ್, ಗರುಡರಾಮ್,ಜಗಪತಿ ಬಾಬು, ರಂಗಾಯಣ ರಘು,ದೇವಯಾನಿ, ಚಿಕ್ಕಣ್ಣ, ಧರ್ಮಣ್ಣ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ. ಇನ್ನೂ ಈ ಸಿನಿಮಾವನ್ನು ಅಯೋಗ್ಯ ಖ್ಯಾತಿಯ ನಿರ್ದೇಶಕ ಮಹೇಶ್ ನಿರ್ದೇಶಿಸಿದ್ದಾರೆ. ಈಗಾಗಲೇ ಹಾಡುಗಳು ಹಾಗೂ ಟ್ರೈಲರ್ ನಿಂದ ಗಮನಸೆಳೆಯುತ್ತಿರುವ...

ಸಖತ್ ಓಪನಿಂಗ್ ಪಡೆದ ಸಖತ್ ಸಿನಿಮಾ..!

www.karnatakatv.net:ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚಿತ್ರ ಸಖತ್ ಸಿನಿಮಾ ಇಂದು ತೆರೆಕಂಡಿದ್ದು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಸಿಂಪಲ್ ಸುನಿ ಹಾಗೂ ಗಣೇಶ್ ಜೊತೆಯಾಗಿ ಮಾಡಿರುವ ಎರಡನೇ ಸಿನಿಮಾ ಇದಾಗಿದ್ದು ಈ ಹಿಂದೆ ಚಮಕ್ ಚಿತ್ರದ ಮೂಲಕ ಒಂದಾಗಿದ್ದು, ಈ ಜೋಡಿ ಈಗ ಸಖತ್ ಸಿನಿಮಾ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಹಳ ನಿರೀಕ್ಷೆ ಮೂಡಿಸಿದ್ದ...

ನವೆಂಬರ್ 26 ಕ್ಕೆ ಸಖತ್ ಸಿನಿಮಾ ರಿಲೀಸ್ ಫಿಕ್ಸ್

ಸ್ಯಾಂಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಸಿಂಪಲ್ ಸುನಿ ಕಾಂಬಿನೇಷನ್‌ನಲ್ಲಿ ಸಖತ್ ಸಿನಿಮಾ ಇದೇ ನವೆಂಬರ್ 26 ಕ್ಕೆ ಬಿಡುಗಡೆಯಾಗಲಿದ್ದು .ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ರ‍್ಯಾಪ್ ಹಾಡಿಗೆ ಸ್ಟೆಪ್ ಹಾಕಿದ್ದಾರೆ .ಈ ಸಿನಿಮಾದ ಟೈಟಲ್ ಟ್ರ್ಯಾಕ್ ಸಹ ಬಿಡುಗಡೆಯಾಗಿದ್ದು , ಅಭಿಮಾನಿಗಳಲ್ಲಿ ಸಂತಸವನ್ನು ಮೂಡಿಸಿದೆ . ಅದೇ ರೀತಿ ಚಿತ್ರ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img