ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಐವರು ನಿರ್ದೇಶಕರು ಸೇರಿ ಮಾಡುತ್ತಿರುವ ಹೊಸ ಪ್ರಯೋಗಾತ್ಮಕ ಸಿನಿಮಾದ ಮೇಲೆ ನಿರೀಕ್ಷೆಗಳು ದುಪ್ಪಟ್ಟಿವೆ. ಈ ಐದು ಡೈರೆಕ್ಟರ್ ಪೈಕಿ ಬೆಲ್ ಬಾಟಂ ಸಿನಿಮಾ ನಿರ್ದೇಶಕ ಜಯ ತೀರ್ಥ ಆ್ಯಕ್ಷನ್ ಕಟ್ ಹೇಳಿರುವ ಕಥೆಯಲ್ಲಿ ಅಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ಹಾಗೂ ಕನ್ನಡತಿ ಸೀರಿಯಲ್ ಭೂಮಿ ಖ್ಯಾತಿಯ ರಂಜನಿ ರಾಘವನ್ ನಟಿಸುತ್ತಿದ್ದಾರೆ.
ಕನ್ನಡತಿ...
ಕನ್ನಡ ಕಿರುತೆರೆ ಲೋಕದಲ್ಲಿ ಪ್ರೇಕ್ಷಕರ ಮನಸು ಗೆದ್ದಿರುವ ಸೀರಿಯಲ್ ಗಳ ಪೈಕಿ ಕನ್ನಡತಿ ಸೀರಿಯಲ್ ಕೂಡ ಒಂದು. ಈ ಸೀರಿಯಲ್ ನಲ್ಲಿ ಹರ್ಷ-ಭೂಮಿ ನಟನೆಯಂತೂ ವೀಕ್ಷಕರ ಮನಸು ಸೂರೆಗೊಳಿಸಿದೆ. ಅದ್ರಲ್ಲೂ ಕನ್ನಡ ಟೀಚರ್ ಭೂಮಿ ಪಾತ್ರವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಆ ಪಾತ್ರಾಧಾರಿ ರಂಜನಿ ರಾಘವನ್ ಇಂದು ಕಿರುತೆರೆ ಲೋಕದಲ್ಲಿ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ಇದೇ...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...