Saturday, September 19, 2026

Ranjeeth Shrinivasan

Shrinivasan Case: ಕೇರಳದ 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ

National News: ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ, 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. 2021ರ ಡಿಸೆಂಬರ್‌್ನಲ್ಲಿ ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಅವರ ಹತ್ಯೆಯಾಗಿತ್ತು. ಪತ್ನಿ ಮಕ್ಕಳ ಎದುರಿಗೆ ರಂಜೀತ್‌ರನ್ನು ಕೊಲೆ ಮಾಡಲಾಗಿತ್ತು. ಈ ಹತ್ಯೆಗೆ ಸಂಬಂಧಿಸಿದಂತೆ 15 ಪಿಎಫ್‌ಐ ಸಂಘಟನೆ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಈ 15 ಮಂದಿ,...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img