Tuesday, March 17, 2026

Ranjini Raghavan

ಪುತ್ರ ಶೋಕಂ ನಿರಂತರಂ : ಮಗನ ಸಮಾಧಿ ತಬ್ಬಿಕೊಂಡು ಗೋಳಿಟ್ಟ ಭೂಮಿಕ್ ತಂದೆ

Bengaluru: ನನಗೆ ಬಂದ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರೋದು ಬೇಡ. ಸಿದ್ದರಾಮಯ್ಯ ಮತ್ತು ಡಿಕೆಶಿ ಇವರು ಆ ಸ್ಥಾನದಲ್ಲಿ ಕೂರಲು ಯೋಗ್ಯತೆ ಇಲ್ಲ. ಆಂಬುಲೆನ್ಸ್ ಇಲ್ಲದೆ ನನ್ನ ಮಗ ಒದ್ದಾಡಿ ಒದ್ದಾಡಿ ಸತ್ತಿದ್ದಾನೆ. ಅವನ ಸ್ನೇಹಿತ ಅಲ್ಲಿದ್ದವರ ಕೈ ಕಾಲು ಹಿಡಿದು ಹೇಗೋ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅದೇ ಅಂಬುಲೆನ್ಸ್ ಇದ್ದಿದ್ದರೆ ಮಗ ಖಂಡಿತಾ...

ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಆದಿತ್ಯ ನಟನೆ ..

Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ "ಡೆಡ್ಲಿ ಸೋಮ" ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರವೊಂದು ಸದ್ದಿಲ್ಲದೆ ಆರಂಭವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸುತ್ತಿದ್ದಾರೆ‌‌. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ. ಕಿಶೋರ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಈಗಾಗಲೇ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img