Monday, August 10, 2026

Ranjini Raghavan

ಪುತ್ರ ಶೋಕಂ ನಿರಂತರಂ : ಮಗನ ಸಮಾಧಿ ತಬ್ಬಿಕೊಂಡು ಗೋಳಿಟ್ಟ ಭೂಮಿಕ್ ತಂದೆ

Bengaluru: ನನಗೆ ಬಂದ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರೋದು ಬೇಡ. ಸಿದ್ದರಾಮಯ್ಯ ಮತ್ತು ಡಿಕೆಶಿ ಇವರು ಆ ಸ್ಥಾನದಲ್ಲಿ ಕೂರಲು ಯೋಗ್ಯತೆ ಇಲ್ಲ. ಆಂಬುಲೆನ್ಸ್ ಇಲ್ಲದೆ ನನ್ನ ಮಗ ಒದ್ದಾಡಿ ಒದ್ದಾಡಿ ಸತ್ತಿದ್ದಾನೆ. ಅವನ ಸ್ನೇಹಿತ ಅಲ್ಲಿದ್ದವರ ಕೈ ಕಾಲು ಹಿಡಿದು ಹೇಗೋ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅದೇ ಅಂಬುಲೆನ್ಸ್ ಇದ್ದಿದ್ದರೆ ಮಗ ಖಂಡಿತಾ...

ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಆದಿತ್ಯ ನಟನೆ ..

Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ "ಡೆಡ್ಲಿ ಸೋಮ" ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರವೊಂದು ಸದ್ದಿಲ್ಲದೆ ಆರಂಭವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸುತ್ತಿದ್ದಾರೆ‌‌. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ. ಕಿಶೋರ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಈಗಾಗಲೇ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img