Thursday, November 13, 2025

ranukaswamy death case

ಸೆಪ್ಟೆಂಬರ್ 5ರವರೆಗೆ ನಟ ದರ್ಶನ್​ಗೆ ಜೈಲೂಟವೇ ಗತಿ: ಹೈಕೋರ್ಟ್ ಹೇಳಿದ್ದೇನು?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ತಮಗೆ ಮನೆ ಊಟ ಬೇಕು ಅಂತ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಮಂಗಳವಾರ ನಡೆದಿದ್ದು, ಸೆಪ್ಟೆಂಬರ್ 5ರವರೆಗೆ ದರ್ಶನ್‌ಗೆ ಜೈಲೂಟವೇ ಗತಿಯಾಗಿದೆ. ಆರೋಗ್ಯ ಸಮಸ್ಯೆಯ ಕಾರಣವೊಡ್ಡಿ ಮನೆ ಊಟ ಸೇರಿದಂತೆ ಕೆಲವು ವಸ್ತುಗಳಿಗೆ ಬೇಡಿಕೆ ಇಟ್ಟಿರುವ ನಟ ದರ್ಶನ್...
- Advertisement -spot_img

Latest News

ಸಿದ್ದರಾಮಯ್ಯ, ಡಿಕೆಶಿ ಮೊದಲೇ ದಿಢೀರ್ ದೆಹಲಿಗೆ ಹಾರಿದ ಸತೀಶ್!

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು,...
- Advertisement -spot_img