Saturday, July 11, 2026

ranukaswamy death case

ಸೆಪ್ಟೆಂಬರ್ 5ರವರೆಗೆ ನಟ ದರ್ಶನ್​ಗೆ ಜೈಲೂಟವೇ ಗತಿ: ಹೈಕೋರ್ಟ್ ಹೇಳಿದ್ದೇನು?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ತಮಗೆ ಮನೆ ಊಟ ಬೇಕು ಅಂತ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಮಂಗಳವಾರ ನಡೆದಿದ್ದು, ಸೆಪ್ಟೆಂಬರ್ 5ರವರೆಗೆ ದರ್ಶನ್‌ಗೆ ಜೈಲೂಟವೇ ಗತಿಯಾಗಿದೆ. ಆರೋಗ್ಯ ಸಮಸ್ಯೆಯ ಕಾರಣವೊಡ್ಡಿ ಮನೆ ಊಟ ಸೇರಿದಂತೆ ಕೆಲವು ವಸ್ತುಗಳಿಗೆ ಬೇಡಿಕೆ ಇಟ್ಟಿರುವ ನಟ ದರ್ಶನ್...
- Advertisement -spot_img

Latest News

Dharwad: ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು...
- Advertisement -spot_img