Wednesday, January 21, 2026

Ranveer Singh

ದೇವಿಯನ್ನು ದೆವ್ವ ಎಂದ ಯಡವಟ್ಟು – ರಿಷಬ್ ಶೆಟ್ಟಿಗೆ ರಣವೀರ್ ಕ್ಷಮಾಪಣೆ

ತುಳುನಾಡಿನ ದೈವವನ್ನು ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ, ಬಾಲಿವುಡ್ ನಟ ರಣವೀರ್ ಸಿಂಗ್ ಕ್ಷಮೆಯಾಚಿಸಿದ್ದಾರೆ. ರಿಷಬ್ ಶೆಟ್ಟಿಯ ಅಭಿನಯವನ್ನು ಹೊಗಳುವ ಸಂದರ್ಭದಲ್ಲಿ ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಣವೀರ್ ಸಿಂಗ್ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ , ತುಳುನಾಡಿನ ದೈವದ ಬಗ್ಗೆ ನಟ ರಿಷಬ್ ಶೆಟ್ಟಿಯ ಅದ್ಭುತ ಅಭಿನಯ ತೋರಿಸೋದು ನನ್ನ...

ದೀಪಿಕಾ ಪಡುಕೋಣೆ ಮಗು ಹುಟ್ಟಿದ್ದಕ್ಕೆ ‘ನಾನು ಆಂಟಿ ಆದೆ’ ಎಂದು ಶಾಪಿಂಗ್ ಮಾಡಿದ ನಟಿ ರಾಖಿ

Bollywood News: ಮೊದ ಮೊದಲು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿ ಎಂದು ಅನೌನ್ಸ್ ಮಾಡಿದಾಗ, ಆಕೆಯ ಬೇಬಿ ಬಂಪ್ ನೋಡಿ, ಇದು ಫೆಕ್ ಪ್ರೆಗ್ನೆನ್ಸಿ ನ್ಯೂಸ್. ಅವರು ಬಟ್ಟೆ ಇಟ್ಟುಕೊಂಡಿದ್ದಾರೆ. ಅವರು ಬೇರೆ ರೀತಿಯಲ್ಲಿ ಮಗು ಪಡೆಯುತ್ತಿದ್ದಾರೆ. ಅದಕ್ಕೆ ನಾಟಕ ಮಾಡುತ್ತಿದ್ದಾರೆಂದು ನೆಟ್ಟಿಗರು ಆರೋಪಿಸಿದ್ದರು. https://youtu.be/spOJTSDR2TM ಆದರೆ ದೀಪಿಕಾ ಹೊಟ್ಟೆ ತೋರಿಸಿ, ಫೋಟೋ ಶೂಟ್ ಮಾಡಿಸಿಕೊಳ್ಳುವ...

Virat Kohli : ವಿರಾಟ್ ಕೊಹ್ಲಿ ನಂ.1

ಆಧುನಿಕ ಕ್ರಿಕೆಟ್​ನ ನಂ.1 ಅನಿಸಿಕೊಂಡಿರುವ ವಿರಾಟ್ ಸದ್ಯ ಜನಪ್ರಿಯತೆಯಲ್ಲಿಯೂ ನಂ.1 ಆಗಿ ಹೊರಹೊಮ್ಮಿದ್ದಾರೆ.ಕ್ರೋಲ್ಸ್ ಕನ್ಸಲ್ಟೆನ್ಸಿ ಸಂಸ್ಥೆಯು ಪ್ರಕಟಿಸಿರುವ 2023ನೇ ಸಾಲಿನ ಬ್ರ್ಯಾಂಡ್ ಮೌಲ್ಯ ಆಧರಿಸಿದ ವರದಿ ಪ್ರಕಾರ, ಕೊಹ್ಲಿ ಜನಪ್ರಿಯತೆಯಲ್ಲಿ ದೇಶದ ಅತಿದೊಡ್ಡ ಸೆಲೆಬ್ರೆಟಿಯಾಗಿದ್ದಾರೆ.                             ...

ಅಮ್ಮ- ಅಪ್ಪನಾಗುವ ಖುಷಿಯಲ್ಲಿ ಬಾಲಿವುಡ್ ನಟಿ ದೀಪಿಕಾ- ರಣ್ವೀರ್ ಸಿಂಗ್‌

Bollywood News: ಬಾಲಿವುಡ್ ಸ್ಟಾರ್ ರಣ್ವೀರ್ ಸಿಂಗ್ ಮತ್ತು ಕನ್ನಡತಿ ದೀಪಿಕಾ ಪಡುಕೋಣೆ ತಂದೆ ತಾಯಿಯಾಗುವ ಖುಷಿಯಲ್ಲಿದ್ದಾರೆ. ನಟ ರಣ್ವೀರ್ ಈ ಬಗ್ಗೆ ಇನ್‌ಸ್ಟಾಗ್ರಾಮ್ ಪೋಸ್ಟ್ ಹಾಕಿದ್ದು, ಅಪ್ಪ ಅಮ್ಮನಾಗುತ್ತಿದ್ದೇವೆ, ಸೆಪ್ಟೆಂಬರ್‌ಗೆ ಮಗು ಬರಲಿದೆ ಎಂದು ಬರೆದುಕೊಂಡಿದ್ದಾರೆ. 2018ರಲ್ಲಿ ಇಟಲಿಯಲ್ಲಿ ಲವ್ ಮ್ಯಾರೇಜ್ ಆಗಿ ದೀಪಿಕಾ ಮತ್ತು ರಣ್ವೀರ್, ಕೊಂಕಣಿ ಬ್ರಾಹ್ಮಣ ಮತ್ತು ಸಿಂಗ್ ಸಮುದಾಯದ...

ಪೋರ್ನ್ ಸ್ಟಾರ್ ಜಾನಿ ಸಿನ್ಸ್ ಜೊತೆ ನಟಿಸಿದ ನಟ ರಣ್ವೀರ್ ಸಿಂಗ್‌: ವೀಡಿಯೋ ವೈರಲ್

Bollywood News: ಇತ್ತೀಚೆಗೆ ಬಾಲಿವುಡ್ ದಂಪತಿ ಟ್ರೋಲ್ ಆಗುತ್ತಲೇ ಸುದ್ದಿಯಾಗುತ್ತಿದ್ದಾರೆ. ಒಂದೆಡೆ ಪತ್ನಿ ದೀಪಿಕಾ ಕೇಸರಿ ಬಿಕಿನಿ ತೊಟ್ಟು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾದ್ರೆ, ಇನ್ನೊಂದೆಡೆ ಪತಿ ರಣ್ವೀರ್ ಸಿಂಗ್ ಕೂಡ ಟ್ರೋಲ್ ಆಗುತ್ತ ಸದ್ದು ಮಾಡುತ್ತಿದ್ದಾರೆ. ಈ ಮೊದಲು ಬೆತ್ತಲೆ ಫೋಟೋಶೂಟ್ ಮಾಡಿಸಿ, ಹಿಗ್ಗಾಮುಗ್ಗಾ ಟ್ರೋಲ್ ಆಗಿದ್ದ ರಣ್ವೀರ್, ಹಿಂದಿ ನ್ಯೂಸ್‌ಗಳ ಪರ ವಿರೋಧ...

ಕೋವಿಡ್ ನಿರ್ಭಂದಗಳಿoದ ರಣವೀರ್ ಸಿಂಗ್‌ರ ಸಿನಿಮಾ 83 ಒಟಿಟಿ ಯಲ್ಲಿ ಬಿಡುಗಡೆಯಾಗುತ್ತದೆಯೆ..?

ಕಬೀರ್‌ಖಾನ್ ನಿರ್ದೇಶಿಸಿದ 83 ಸಿನಿಮಾ ವಿಶ್ವಕಪ್ ನಲ್ಲಿ ಭಾರತದ ಕ್ರಿಕೆಟ್ ತಂಡದ ಗೆಲುವಿನ ಕಥೆಯನ್ನು ಆದರಿಸಿ ತೆಗೆದಂತಹ ಚಿತ್ರವಾಗಿತ್ತು, ಈ ಚಿತ್ರಕ್ಕೆ ದೇಶದಲ್ಲಿಯೇ ಬಾರಿ ನಿರೀಕ್ಷೆ ಇತ್ತು, ಕಬೀರ್‌ಖಾನ್ ಕಪಿಲ್‌ದೇವ್ ಪಾತ್ರದಿಂದ ಹಿಡಿದು ಎಲ್ಲಾ ಪಾತ್ರಕ್ಕೂ ನಿಜವಾಗಿ ಜೀವ ತುಂಬಿದ್ದರು. ರಣವೀರ್‌ಸಿಂಗ್ ಅವರ ಅಭಿನಯ ಈ ಚಿತ್ರದಲ್ಲಿ ಭಾರತದ ಎಲ್ಲಾ ಪ್ರೇಕ್ಷಕರ ಮೆಚ್ಚುಗೆಯನ್ನು ಪಡೆದುಕೊಂಡಿತ್ತು.ಆದರೆ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img