Saturday, May 2, 2026

Ranya Rao

Sandalwood News: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಜೈಲಿಗೆ ಹೋಗಿದ್ದ ನಟಿ ರನ್ಯಾ ರಾವ್ ರಿಲೀಸ್..

Sandalwood News: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಜೈಲು ಸೇರಿದ್ದ ನಟಿ ರನ್ಯಾ ರಾವ್ ಜೈಲಿಗೆ ಹೋಗಿ 1 ವರ್ಷ ಆಯ್ತು. ಆದ್ರೆ ಇದೀಗ ರನ್ಯಾಗೆ ಜಾಮೀನು ಸಿಕ್ಕಿದ್ದು, ಇಂದು ರನ್ಯಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 102 ಕೋಟಿ ರೂಪಾಯಿ ಮೌಲ್ಯದ 100 ಕೆಜಿಗಿಂತಲೂ ಹೆಚ್ಚು ಚಿನ್ನವನ್ನು ರನ್ಯಾರಾವ್ ಅಕ್ರಮವಾಗಿ ಸಾಗಿಸಿ, ಸಿಕ್ಕಿಬಿದ್ದಿದ್ದರು. ತನ್ನ...

ದರ್ಶನ್‌ಗೆ ಸಿಗದ ರಾಜಾತಿಥ್ಯ ರೇಪಿಸ್ಟ್ ಉಮೇಶ್ ರೆಡ್ಡಿಗೆ?

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡುತ್ತಿದ್ದ ವಿಚಾರಕ್ಕೆ, ಸುಪ್ರೀಂಕೋರ್ಟ್‌ ಕಟುವಾಗಿ ಟೀಕಿಸಿತ್ತು. ಬಳಿಕ ದರ್ಶನ್‌ಗೆ ಸಾಮಾನ್ಯ ಕೈದಿಗೆ ನೀಡುತ್ತಿರುವ ಸೌಲಭ್ಯಗಳನ್ನು ಕೊಡಲಾಗ್ತಿದೆ. ಆದ್ರೀಗ ದರ್ಶನ್‌ ಹೊರತುಪಡಿಸಿ ಬೇರೆ ಕೈದಿಗಳಿಗೂ ರಾಜಾತಿಥ್ಯ ನೀಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಅದರಲ್ಲೂ ವಿಕೃತ ಕಾಮಿ ಉಮೇಶ್‌ ರೆಡ್ಡಿ ಹಾಗೂ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನ...

Political News: ರನ್ಯಾ ವಿರುದ್ಧ ಅಸಭ್ಯ ಪದ ಬಳಕೆ : ಶಾಸಕ ಯತ್ನಾಳ್‌ ವಿರುದ್ಧ ಕೇಸ್‌

Political News: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿದುಕೊಂಡಿದ್ದು, ಇದರಲ್ಲಿ ಪ್ರಭಾವಿಗಳು ಭಾಗಿಯಾಗಿರುವ ಮಾಹಿತಿಗಳು ಹರಿದಾಡುತ್ತಿವೆ. ಅಲ್ಲದೆ ಇದೇ ವಿಚಾರವಾಗಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಕೆಸರೆರಚಾಟವೂ ನಡೆಯುತ್ತಿದೆ. ಇದರ ನಡುವೆಯೇ ರನ್ಯಾ ರಾವ್‌ ಕುರಿತು ಅಸಭ್ಯ ಪದ ಬಳಕೆಯ ಆರೋಪದಲ್ಲಿ ಬಿಜೆಪಿ ಶಾಸಕ ಬಸನಗೌಡ...

ಅನಗತ್ಯ ಮಾತನಾಡಬೇಡಿ, ಇದು ನಾಚಿಕೆಗೇಡಿನ ಸಂಗತಿ: ರನ್ಯಾ ಕೇಸ್ ಬಗ್ಗೆ ಜೋಶಿ ವಾಗ್ದಾಳಿ

Hubli News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ವಹಣೆ ನೋಡಿದ್ರೆ ಯಾರನ್ನೋ ರಕ್ಷಣೆ ಮಾಡಲು ಪ್ರಯತ್ನ ಮಾಡುತ್ತಿದ್ದಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ. ಪುಂಕಾನು ಪುಂಕವಾಗಿ ಇಷ್ಟು ಆರೋಪಗಳು ಬರುತ್ತಿರುವುದು ನೋಡಿದ್ರೆ ಇದರಲ್ಲಿ ರಾಜಕಾರಣಿಗಳು ಇರುವುದು ಸ್ಪಷ್ಟವಾಗುತ್ತಿದೆ. ಇದು ದೇಶದ್ರೋಹದ ಕೆಲಸ. ಅಕ್ರಮವಾಗಿ ತಂದ ಬಂಗಾರ ಎಲ್ಲಿಗೆ ಹೋಗುತ್ತಿತ್ತು....

Sandalwood News: ನಟಿ ರನ್ಯಾ ರಾವ್‌ ಕಸ್ಟಮ್ಸ್‌ ವಶಕ್ಕೆ

Sandalwood News: ಅಕ್ರಮ ಚಿನ್ನ ಸಾಗಾಟದ ಆರೋಪದಲ್ಲಿ ಕನ್ನಡ ಸಿನಿಮಾ ರಂಗದ ನಟಿ ರನ್ಯಾ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ನ ಡಿಆರ್‌ಐ ತಂಡದ ಅಧಿಕಾರಿಗಳಿಂದ ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ದುಬೈನಿಂದ ದೆಹಲಿ ಮಾರ್ಗವಾಗಿ ಆಗಮಿಸಿದ್ದ ಅವರನ್ನು ಹೆಚ್ಚುವರಿ ಬಂಗಾರದ ಆಭರಣಗಳನ್ನು ತಂದಿರುವ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img