ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಿನ್ನೆ ರಾಬರ್ಟ್ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇಡೀ ಸಿನಿಮಾ ಟೀಂ ಹುಬ್ಬಳ್ಳಿಯಲ್ಲಿ ಜಮಾಯಿಸಿತ್ತು. ರಾಬರ್ಟ್ ಸಿನಿಮಾ ಟೀಂಗೆ ಸಚಿವ ಜಗದೀಶ್ ಶೆಟ್ಟರ್, ಬಿಸಿ ಪಾಟೀಲ್, ಪ್ರದೀಪ್ ಶೆಟ್ಟರ್, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಚಿವ ರಾಜುಗೌಡ, ಅಭಿಷೇಕ್ ಅಂಬರೀಷ್ ಸೇರಿದಂತೆ...
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸಿದ ನಾಲ್ವರಲ್ಲಿ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿ ಬಲೆಗೆ ಬಿದ್ದಿದ್ದಾರೆ. ಇನ್ನೊಬ್ಬ ಆರೋಪಿ...