Saturday, July 27, 2024

Raoberrt pre Release

ಅದ್ಧೂರಿಯಾಗಿ ನೆರವೇರಿದ ರಾಬರ್ಟ್ ಪ್ರೀ-ರಿಲೀಸ್ ಇವೆಂಟ್… ಗಂಡುಮೆಟ್ಟಿದ ನಾಡು ಹುಬ್ಬಳ್ಳಿ ಮಂದಿಗೆ ‘ದಾಸ’ ದರ್ಶನ್ ಹೇಳಿದ್ದೇನು…?

ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಿನ್ನೆ ರಾಬರ್ಟ್ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇಡೀ ಸಿನಿಮಾ ಟೀಂ ಹುಬ್ಬಳ್ಳಿಯಲ್ಲಿ ಜಮಾಯಿಸಿತ್ತು. ರಾಬರ್ಟ್ ಸಿನಿಮಾ ಟೀಂಗೆ ಸಚಿವ ಜಗದೀಶ್ ಶೆಟ್ಟರ್, ಬಿಸಿ ಪಾಟೀಲ್, ಪ್ರದೀಪ್ ಶೆಟ್ಟರ್, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಚಿವ ರಾಜುಗೌಡ, ಅಭಿಷೇಕ್ ಅಂಬರೀಷ್ ಸೇರಿದಂತೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img