Monday, December 22, 2025

rape case

ಮನೆ, ಬ್ಯೂಟಿ ಪಾರ್ಲರ್‌ ಆಸೆ ತೋರಿಸಿ ರೇಪ್?‌

ಬೆಂಗಳೂರು ಡಿ.ಜೆ ಹಳ್ಳಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸುನೀಲ್ ಕುಮಾರ್‌​ ವಿರುದ್ಧ, ಅತ್ಯಾಚಾರ ಹಾಗೂ ಬ್ಲಾಕ್‌ಮೇಲ್‌ ಆರೋಪ ಕೇಳಿ ಬಂದಿದೆ. ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿ 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಮನೆ ಮತ್ತು ಬ್ಯೂಟಿ ಪಾರ್ಲರ್‌ ಕೊಡಿಸುತ್ತೇನೆಂದು ನಂಬಿಸಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾರೆ. ತಮ್ಮ ಮನೆ ಮತ್ತು ಹೋಟೆಲ್‌ಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ....

ಹೈಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಮುಖಭಂಗ!

ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಡಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಜ್ವಲ್‌ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿಇನ್ನೆರಡು ಕ್ರಿಮಿನಲ್‌ ಪ್ರಕರಣಗಳು ನಡೆಯುತ್ತಿವೆ. ಈ ಪ್ರಕರಣಗಳನ್ನು ಮತ್ತೊಂದು ಸೆಷನ್ಸ್‌ ಕೋರ್ಟ್‌ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು, ಹೈಕೋರ್ಟ್‌ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಂ.ಐ. ಅರುಣ್‌ ಅವರಿದ್ದ ಏಕಸದಸ್ಯ ಪೀಠ, ಪ್ರಜ್ವಲ್‌ ರೇವಣ್ಣ ಅರ್ಜಿಯನ್ನು...

ಮಡೆನೂರು ಮನು ಬಾಳಲ್ಲಿ ಹೊಸ ಮಿಂಚು!

ಕಾಂಪ್ರಮೈಸ್‌ ಆಗಿದ್ಯಂತೆ. ಮಡೆನೂರು ಮನು ಹಾಗೂ ಮಿಂಚು ಇಬ್ಬರು ತಮ್ಮ ಕೋಪ, ತಾಪಗಳನ್ನ ಮರೆತಿದ್ದಾರೆ. ಮನಸ್‌ ಪೂರ್ತಿಯಾಗಿ, ಖುಷಿಯಾಗಿ ಮತ್ತೆ ಒಟ್ಟಿಗೆ ಸ್ಮೈಲ್‌ ಮಾಡಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು, ಮಿಂಚು ವಿವಾದ ಕೊನೆಗೂ ಸುಖಾಂತ್ಯ ಕಂಡಿದೆ. ಒಪ್ಪಂದದ ಮೇರೆಗೆ ಮನು ಮೇಲಿನ‌ ಕೇಸ್‌ ಅನ್ನು ಮನಸ್ ಪೂರ್ತಿಯಾಗಿ, ಮಿಂಚು ಹಿಂಪಡೆದಿದ್ದಾರೆ. ಕಾಮಿಡಿ ಕಿಲಾಡಿಗಳು...

ದೊಡ್ಡಗೌಡರ ದೊಡ್ಡ ಸೊಸೆ ಕಣಕ್ಕೆ!

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಅತ್ಯಾಚಾರ ಕೇಸ್‌ ಅಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ರು. ಆದ್ರೆ, 2024ರಲ್ಲಿ ಸ್ವಯಂಕೃತ ಅಪರಾಧಗಳಿಂದ ಹೀನಾಯ ಸೋಲು ಅನುಭವಿಸಿದ್ದಾರೆ. ಜೆಡಿಎಸ್‌ ಭದ್ರಕೋಟೆಯಾಗಿದ್ದ ಹಾಸನ ಕ್ಷೇತ್ರ ಈಗ ಕಾಂಗ್ರೆಸ್‌ ಪಾಲಾಗಿದೆ. ಮತದಾನಕ್ಕೆ ಕೇವಲ 6 ದಿನ ಇರುವಾಗ,...

ಬಂಗ್ಲಗುಡ್ಡ ಕಾಡಿನಲ್ಲಿ ಮೂಳೆಗಳ ರಾಶಿ!

ಧರ್ಮಸ್ಥಳದ ನಿಗೂಢ ಸಾವುಗಳ ತನಿಖೆಗೆ ರಣರೋಚಕ ಟ್ವಿಸ್ಟ್‌ ಸಿಕ್ಕಿದೆ. ಪಾಯಿಂಟ್‌ ನಂಬರ್‌ 11ರ ಸಮೀಪ ಅಸ್ಥಿಪಂಜರಗಳ ರಾಶಿಯೇ ಸಿಕ್ಕಿದೆ. ಮಾರ್ಕ್‌ ಮಾಡಿದ್ದ ಜಾಗದಲ್ಲಷ್ಟೇ ಅಲ್ಲ. ಅಕ್ಕಪಕ್ಕದಲ್ಲಿ ಅಗೆದಂತೆಲ್ಲಾ ಮೂಳೆಗಳು ಪತ್ತೆಯಾಗ್ತಿವೆ ಎನ್ನಲಾಗಿದೆ. ಮೂಳೆಗಳ ರಾಶಿ ಕಂಡು ಅಧಿಕಾರಿಗಳೇ ಶಾಕ್‌ ಆಗಿದ್ದಾರೆ. ಊಟಕ್ಕೂ ಬ್ರೇಕ್‌ ಕೊಡದೇ ಶೋಧ ಕಾರ್ಯಾಚರಣೆ ನಡೀತಿದೆ. 6ನೇ ಸ್ಪಾಟ್‌ನಲ್ಲಿ 25 ಮೂಳೆಗಳು ಸಿಕ್ಕಿದ್ದವು....

14 ತಿಂಗಳು ಕಳೆದಿದ್ದಲ್ಲ.. ಇಂದಿನಿಂದ ರೇಪಿಸ್ಟ್‌ ಪ್ರಜ್ವಲ್‌ಗೆ ನರಕ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ತಪ್ಪಿಗೆ ಜೀವಾವಧಿ ಶಿಕ್ಷೆಯಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 11 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಜ್ವಲ್ ರೇವಣ್ಣ ಈಗಾಗಲೇ 14 ತಿಂಗಳಿನಿಂದ ಅಂದರೆ ಒಂದು ವರ್ಷ 2 ತಿಂಗಳಿನಿಂದ ಬೆಂಗಳೂರಿನ ಪರಪ್ಪನ...

ರೇಪಿಸ್ಟ್‌ ಪ್ರಜ್ವಲ್ ಕೇಸ್‌‌ ತೀರ್ಪಿನಲ್ಲೂ ದಾಖಲೆ!!

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅಪರಾಧ ಸಾಬೀತಾಗಲು, ಸಾವಿರಾರು ಫೋಟೋಗಳು, ವೀಡಿಯೋಗಳು ಸಾಕ್ಷಿ ಹೇಳಿವೆ. ಎಸ್‌ಐಟಿ ಸಂಗ್ರಹಿಸಿದ್ದು, ಒಂದಲ್ಲ.. ಎರಡಲ್ಲ.. ಬರೋಬ್ಬರಿ 15 ಸಾವಿರ ಫೋಟೋಗಳು, 2 ಸಾವಿರ ವೀಡಿಯೋಗಳು. ಇವುಗಳನ್ನು ತೆಗೆದಿದ್ದು ಬೇರ್ಯಾರು ಅಲ್ಲ.. ಸ್ವತಃ ಪ್ರಜ್ವಲ್‌ ರೇವಣ್ಣ. ತಮ್ಮ ಕೈಯ್ಯಾರೆ ಗುಂಡಿ ತೋಡಿ, ಅದರೊಳಗೆ ಅವರೇ ಬಿದ್ದಿದ್ದಾರೆ. ಕಾರು ಚಾಲಕ ಕೊಟ್ಟ ಫೋಟೋ,...

ಪ್ರಜ್ವಲ್‌ ರೇವಣ್ಣ 2ನೇ ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಎದುರಾಗಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್‌ಗೆ ಸದ್ಯಕ್ಕಂತೂ ಬಿಡುಗಡೆಯ ಭಾಗ್ಯವಿಲ್ಲ. 2ನೇ ಬಾರಿಗೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ, ಗಜಾನನ ಭಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಖಡಕ್ ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್‌...

ಧರ್ಮಸ್ಥಳ ಕೇಸ್ – SIT ರಚನೆ ಇಲ್ಲ ಎಂದ CM

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆ ಹಾಗೂ ಮೃತದೇಹಗಳ ಗೌಪ್ಯ ಅಂತ್ಯಕ್ರಿಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದೆ. ಸದ್ಯಕ್ಕೆ ಈ ಪ್ರಕರಣದಲ್ಲಿ ಎಸ್​ಐಟಿ ರಚನೆ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತೀಚೆಗೆ ವಕೀಲರ ನಿಯೋಗ ಧರ್ಮಸ್ಥಳ ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕೆಂದು ಮನವಿ ಮಾಡಿತ್ತು. ವಕೀಲರ ಮನವಿಗೆ ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ...

ಜುಲೈ 30ರಂದು ಜಾಮೀನು ಭವಿಷ್ಯ ನಿರ್ಧಾರ? : ಪ್ರಜ್ವಲ್​​ ರೇವಣ್ಣಗೆ ಜೈಲಾ? ಬೇಲಾ?

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯ ಕಾರ್ಯವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೂರ್ಣಗೊಳಿಸಿದೆ. ಸಂಸದರಾಗಿದ್ದಾಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಮಾಜಿ ಸಂಸದರಿಗೆ ಇನ್ನೂ ಜಾಮೀನು ಭಾಗ್ಯ ದೊರೆತಿಲ್ಲ. ಹಲವು ಬಾರಿ ಜಾಮೀನಿಗಾಗಿ ಕೋರ್ಟ್ ಮೊರೆಹೋದರೂ ಫಲ ನೀಡಿಲ್ಲ. ಆದರೆ ಅಂತಿಮವಾಗಿ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img