Saturday, May 9, 2026

rape case

ಜುಲೈ 30ರಂದು ಜಾಮೀನು ಭವಿಷ್ಯ ನಿರ್ಧಾರ? : ಪ್ರಜ್ವಲ್​​ ರೇವಣ್ಣಗೆ ಜೈಲಾ? ಬೇಲಾ?

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯ ಕಾರ್ಯವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೂರ್ಣಗೊಳಿಸಿದೆ. ಸಂಸದರಾಗಿದ್ದಾಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಮಾಜಿ ಸಂಸದರಿಗೆ ಇನ್ನೂ ಜಾಮೀನು ಭಾಗ್ಯ ದೊರೆತಿಲ್ಲ. ಹಲವು ಬಾರಿ ಜಾಮೀನಿಗಾಗಿ ಕೋರ್ಟ್ ಮೊರೆಹೋದರೂ ಫಲ ನೀಡಿಲ್ಲ. ಆದರೆ ಅಂತಿಮವಾಗಿ...

NewDelhi : ಛೇ.. ಇವರೆಂಥಾ ಶಾಸಕರು, ಸಂಸದರು : 151 ಮಂದಿ ವಿರುದ್ಧ ಕಿರುಕುಳ ಕೇಸ್!

ದೇಶದಾದ್ಯಂತ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗ್ತಿವೆ. ಅದ್ರಲ್ಲೂ ಕೋಲ್ಕತ್ತಾ ಟ್ರೈನಿ ವೈದ್ಯೆ ಪ್ರಕರಣ ಮತ್ತು ಮಹಾರಾಷ್ಟ್ರದಲ್ಲಿ ಇಬ್ಬರು ಮಕ್ಕಳ ಮೇಲಿನ ಅತ್ಯಾಚಾರ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಈ ಪ್ರಕರಣ ಬೆನ್ನಲ್ಲೇ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ. ವೀಕ್ಷಕರೇ.. ಅತ್ಯಾಚಾರ ಪ್ರಕರಣಗಳು ಕೇಳಿ ಬರ್ತಿರೋದು ಇಂದು ನಿನ್ನೆಯದ್ದಲ್ಲ.. ದಿನಪ್ರತಿ ದೇಶದಲ್ಲಿ ಹತ್ತಾರು ಲೈಂಗಿಕ ಕಿರುಕುಳ ಪ್ರಕರಣಗಳು ನಡೆಯುತ್ತವೆ....

ಅತ್ಯಾಚಾರ ಪ್ರಕರಣ; ಕೆಎಂಎಫ್ ಇಂಜಿನಿಯರ್ ಅರೆಸ್ಟ್..!

https://youtu.be/Nv0JVcSdeY4 ಬಳ್ಳಾರಿ:ಮದುವೆ ಅಗುವುದಾಗಿ ನಂಬಿಸಿ ಯುವತಿಯೊಬ್ಬಳ ಜೊತೆ ದೈಹಿಕ ಸಂಪರ್ಕ ಬೆಳಸಿ, ಕೊನೆಗೆ ಕೈಕೊಟ್ಟು ಇದೀಗ ರೇಪ್ ಕೆಸ್ ಅಡಿಯಲ್ಲಿ ಬಂಧಿತನಾಗಿದ್ದಾನೆ. ಬಳ್ಳಾರಿ ಯ ಕೆಎಂಎಫ್ ನಲ್ಲಿ ಅಸಿಸ್ಟೆಂಟ್ ಟೆಕ್ನಿಕಲ್ ಇಂಜಿನಿಯರ್ ಅಗಿರುವ ರಾಯಚೂರು ಮೂಲದ ಪಿ.ವೆಂಕಟೇಶ್ ,ಬಳ್ಳಾರಿ ಮೂಲದ ಪ್ರಿಯಾಂಕ ಎಂಬ ಯುವತಿಯ ಚಿಕ್ಕಪ್ಪನ‌ ಮಗಳು ಬೆಂಗಳೂರಿನಲ್ಲಿದ್ದು, ಸಾಪ್ಟ್ ವೇರ್ ಇಂಜಿನಿಯರ್ ಅಗಿ ಕೆಲಸ ಮಾಡುತ್ತಿದ್ದ....
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img