Saturday, July 27, 2024

rape

ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ

ಮಂಡ್ಯ:  ಜಿಲ್ಲೆಯಲೊಂದು ಅಮಾನವೀಯ ಕೃತ್ಯ ನಡೆದಿದೆ. ಇತ್ತೀಚಿಗಷ್ಟೇ ಮಳವಳ್ಳಿಯ ದಿವ್ಯ ಎಂಬ ಪುಟ್ಟ ಕಂದಮ್ಮನ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿ ಕೊಲೆಮಾಡಿರುವ ಘಟನೆ ಮಾಸುವಸ್ಟರಲ್ಲೇ, ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ ಎಸಗಲಾಗಿದೆ. ಬಾಲಕಿ ಬೆದರಿಸಿ, ಮನೆಯವರಿಗೆಲ್ಲ ಊಟದಲ್ಲಿ ಮತ್ತು ಬರುವ ಔಷಧಿ ಬೆರೆಸಿದ್ದ ಕಿರಾತಕ. ಮೊಬೈಲ್​ನಲ್ಲಿ...

70ರ ವೃದ್ದೆಯ ಮೇಲೆ ಯುವಕನಿಂದ ಅತ್ಯಾಚಾರ

ಕಲಬುರಗಿ: 70 ವರ್ಷದ ವೃದ್ದೆ ಮೇಲೆ ಯುವಕ ಅತ್ಯಾಚಾರ ಎಸಗಿರುವ ಘಟನೆ  ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಕೆಲವು ವರ್ಷಗಳಿಂದ ಖಾಯಿಲೆಯಿಂದ ವೃದ್ದೆ ಮನೆಯಲ್ಲಿದ್ದರು  ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಗ್ರಾಮದ ಸಂತೋಷ್ (28) ಎಂಬ ಯುವಕ ಅತ್ಯಾಚಾರ ಮಾಡಿದ ವ್ಯಕ್ತಿ.

ಧನುಷ್ಕ್ ಗುಣತಿಲಕ್ ಮೇಲೆ ಅತ್ಯಾಚಾರ ಆರೋಪದ ಹಿನ್ನೆಲೆ, ಎಲ್ಲ ತರಹದ ಕ್ರಿಕೆಟ್ ಗಳಿಂದ ಅಮಾನತು

Sports ಅತ್ಯಾಚಾರ ಆರೋಪದ ಹಿನ್ನೆಲೆ ಶ್ರೀಲಂಕಾ ಬ್ಯಾಟರ್ ಧನುಷ್ಕ್ ಗುಣತಿಲಕರನ್ನು ಎಲ್ಲ ತರಹದ ಕ್ರಕೆಟ್ ಗಳಿಂದ ಅಮಾನತು ಮಾಡಲಾಗಿದೆ. ರೋಸ್ ಬೇಯಲ್ಲಿ ಈ ಘಟನೆ ನಡೆದಿದ್ದು,   ಸಿಡ್ನಿಯ 29 ವರ್ಷದ ಮಹಿಳೆಯನ್ನು ಆನ್ ಲೈನ್ ಡೇಟಿಂಗ್ ಮೂಲಕ ಸಂಪರ್ಕ ಮಾಡಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿರುವುದಾಗಿ ಪೋಲಿಸರು ತಿಳಿದ್ದಾರೆ. 2015ರಿಂದ ಅಂತರಾಷ್ಷ್ರೀಯ ಕ್ರಿಕೆಟ್ ಗೆ...

ಸ್ನೇಹಿತರಿಂದಲೇ ಯುವತಿಯ ಮೇಲೆ ಅತ್ಯಾಚಾರ…!

Banglore Crimes: ಬೆಂಗಳೂರಿನಲ್ಲಿ ಯುವತಿ ಮೇಲೆ ಸ್ನೇಹಿತರೇ ಗ್ಯಾಂಗ್ ರೇಪ್ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ದೀಪು, ಅಖಿಲೇಶ್ ಬಂಧಿತ ಆರೋಪಿಗಳು. ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಇಬ್ಬರು ಸ್ನೇಹಿತರೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.  ಯುವತಿಗೆ ಮದ್ಯ ಕುಡಿಸಿ...

ಸಾಂಸ್ಕೃತಿಕ ನಗರಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

Mysoor News: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಲಾದ ಕೃತ್ಯ  ದಾಖಲಾಗಿದೆ. 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಪೈಶಾಚಿಕ ಕೃತ್ಯ ಎಸಗಿ ನಾಪತ್ತೆಯಾಗಿದ್ದಾರೆ. ಮೈಸೂರಿನ ವಿವಿ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಅನಾರೋಗ್ಯಕ್ಕೆ ಒಳಗಾದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಬಾಲಕಿ ಸದ್ಯ ಮೈಸೂರಿನ...

ಹೈದರಾಬಾದ್ ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

https://www.youtube.com/watch?v=RxNIOm-WXZg&t=39s ಹೈದರಾಬಾದ್: ಪಾರ್ಟಿಗಾಗಿ ಪಬ್ ಗೆ ಹೋಗಿದ್ದ ಹದಿಹರೆಯದ ಬಾಲಕಿಯ ಮೇಲೆ ಮರ್ಸಿಡಿಸ್ ಕಾರಿನಲ್ಲಿ ಶಾಲಾ ಮಕ್ಕಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹೈದರಾಬಾದ್ ನಲ್ಲಿ ಶನಿವಾರ ನಡೆದಿದೆ. ಆರೋಪಿಗಳು 11 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಾಗಿದ್ದು, "ರಾಜಕೀಯವಾಗಿ ಪ್ರಭಾವಿ" ಕುಟುಂಬಗಳಿಗೆ ಸೇರಿದವರು ಎಂದು ಆರೋಪಿಸಲಾಗಿದೆ. ಶಾಸಕರ ಮಗ ಈ ಗುಂಪಿನ ಭಾಗವಾಗಿದ್ದಾನೆ ಎಂದು ನಂಬಲಾಗಿದೆ,...

ದಿಶಾ ಎನ್‌ಕೌಂಟರ್ ನಕಲಿ, ೧೦ ಪೊಲೀಸರ ಮೇಲೆ ಕೊಲೆ ಕೇಸ್ ಫಿಕ್ಸ್..!

  ೨೦೧೯ರಲ್ಲಿ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಸ್ಥಳ ಮಹಜರು ವೇಳೆ ಎನ್‌ಕೌಂಟರ್ ಮಾಡಲಾಗಿತ್ತು. ಈ ಎನ್‌ಕೌಂಟರ್ ಅಸಲಿ ಎನ್ನುವ ಸಾಕ್ಷö್ಯ ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ನ್ಯಾ? ಸಿರ್‌ಪುರ್‌ಕರ್ ಆಯೋಗ ಹೇಳಿದೆ.. ಈ ಎನ್‌ಕೌಂಟರ್ ಮಾಡಿದ್ದು ಕನ್ನಡಿಗ ಸಜ್ಜನರ್ ಉಸ್ತುವಾರಿಯಲ್ಲಿ. ಅಂದಿನ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿದ್ದ ಹುಬ್ಬಳ್ಳಿ ಮೂಲದ ವಿಶ್ವನಾಥ್...

13 ರ ಬಾಲಕಿ ಮೇಲೆ 70 ರ ವೃದ್ಧನಿಂದ ಅತ್ಯಾಚಾರ

ಕಲಬುರಗಿ‌ : ಅಫಜಲಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧ ಅತ್ಯಾಚಾರ ಎಸಗಿದ್ದು, ಗುರುವಾರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಚನಬಸಯ್ಯ ಸಾತಯ್ಯ ಝಳಕಿ ಬಂಧಿತ ಆರೋಪಿ. ಈತ ತಮ್ಮ ಪಕ್ಕದ ಮನೆಯ ಬಾಲಕಿಗೆ ಮೇಣಸಿನ ಕಾಯಿ ಭಜ್ಜಿ ಕೊಡಿಸುವುದಾಗಿ ನಂಬಿಸಿ ಹೊಲಕ್ಕೆ ಕರೆದುಕೊಂಡು ಹೋಗಿ, ಅಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ...

ಯುವತಿ ಮೇಲೆ ಯುವಕರಿಂದ ಅತ್ಯಾಚಾರ: ಗೋಕುಲ್ ಠಾಣೆಯಲ್ಲಿ ದೂರು ದಾಖಲು…!

www.karnatakatv.net: ಹುಬ್ಬಳ್ಳಿ: ಅಪ್ರಾಪ್ತಿಯೊಂದಿಗೆ ಪರಿಚಯಸ್ಥ ಯುವಕರಿಬ್ಬರು ಅಸಭ್ಯವಾಗಿ ವರ್ತಿಸಿ ಅತ್ಯಾಚಾರ ಎಸಗಿರುವ ಘಟನೆ  ಅಕ್ಷಯ ಕಾಲೋನಿಯ ಚೇತನ ಕಾಲೇಜು  ಬಳಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೆ.20 ರಂದು  ಹೆಗ್ಗೇರಿಯ ಕೇಶವ ಸಿರಿವಾರ ಹಾಗೂ ಸಾಗರ ಇಂಗಳಹಳ್ಳಿ ಎಂಬ ಯುವಕರು ಪರಿಚಯಸ್ಥ ಬಾಲಕಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿ ಗೋಕುಲ್...

ಅತ್ಯಾಚಾರಿಗೆ 20 ವರ್ಷ ಕಠಿಣ ಸಜೆ..!!

www.karnatakatv.net :ಚಾಮರಾಜನಗರ: ಪ್ರೀತಿಮಾಡೋ ನಾಟಕವಾಡಿ ಬಾಲಕಿಯ  ಅತ್ಯಾಚಾರವೆಸಗಿದ್ದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಚಾಮರಾಜನಗರದ ಮೇಗಲ ಉಪ್ಪಾರ ಬೀದಿಯ ಚಂದ್ರಶೇಖರ್ (21) ಶಿಕ್ಷೆಗೊಳಗಾದ ವ್ಯಕ್ತಿ. ಈತ 2018ರಲ್ಲಿ 16 ವರ್ಷದ ಶಾಲಾ ಬಾಲಕಿಯನ್ನು ಪುಸಲಾಯಿಸಿ ಅಪಹರಣಗೊಳಿಸಿದ್ದ. ಅಲ್ಲದೆ 5 ದಿನಗಳ ಕಾಲ ಬಾಲಕಿ ಮೇಲೆ...
- Advertisement -spot_img

Latest News

ಗರನೆ ಗರಗರನೆ ಹಾಡು ಹುಟ್ಟಿದ್ದು ಹೇಗೆ ಗೊತ್ತಾ?: ಕವಿರಾಜ್ ವಿಶೇಷ ಸಂದರ್ಶನ

Sandalwood News: ಗೀತಸಾಹಿತಿ ಕವಿರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಬರೆದ ಮೊದಲ ಹಾಡು, ತಮಗೆ ಸಿಕ್ಕ ಮೊದಲ ಸಂಭಾವನೆ, ಯಾವ ಹಾಡು ಹೇಗೆ...
- Advertisement -spot_img