ಬಿಗ್ ಬಾಸ್ʼ ಮನೆಯಿಂದ ಈ ವಾರ ಯಾರು ಔಟ್ ಆಗ್ತಾರೆ? ಯಾರು ಔಟ್ ಆಗಬೇಕು? ಅನ್ನೋ ದೊಡ್ಡ ಚರ್ಚೆ ನಡೆದಿತ್ತು. ಚರ್ಚೆಯಲ್ಲಿ ಮೊದಲು ಕೇಳಿಬಂದ ಹೆಸರು ಕಾಕ್ರೋಚ್ ಸುಧಿ, ಅಂತೆಯೇ ಈ ವಾರ ಕಾಕ್ರೋಚ್ ಸುಧಿ ʻಬಿಗ್ ಬಾಸ್ʼ ಮನೆಯಿಂದ ಎಲಿಮಿನೇಟ್ ಆಗಿ ದೊಡ್ಮನೆ ಜರ್ನಿಗೆ ಗುಡ್ ಬೈ ಹೇಳಿದ್ದಾರೆ.49 ದಿನಗಳ ನಂತರ ಕಾಕ್ರೋಚ್...
ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಪುತ್ರ ಭರತ್ ವಿಷ್ಣುಕಾಂತ್ ‘ರೇಸರ್’ ಸಿನಿಮಾ ಮೂಲಕ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಬೈಕ್ ರೇಸಿಂಗ್ ಕುರಿತ ನೈಜ ಘಟನೆ ಆಧಾರಿತ ‘ರೇಸರ್’ ಚಿತ್ರದ ಮುಹೂರ್ತ ಇಂದು ನೆರವೇರಿದೆ. ಚಿತ್ರದಲ್ಲಿ ಸಂದೇಶ್ ಪ್ರಸನ್ನ, ಅದ್ವಿತಿ ಶೆಟ್ಟಿ ನಾಯಕ ಹಾಗೂ ನಾಯಕಿಯಾಗಿ ನಟಿಸುತ್ತಿದ್ದು, ಭರತ್ ವಿಷ್ಣುಕಾಂತ್ ನಿರ್ದೇಶನದ ಜೊತೆಗೆ ಭರತ್ ಫಿಲಂಸ್...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...