Wednesday, April 1, 2026

rashmika mandanna

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ ಹುಟ್ಟೂರಿಗೂ ಹೋಗಿ ಬಂದರು. ಹುಟ್ಟೂರಿನಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಸತ್ಯನಾರಾಯಣ ಪೂಜೆ ಮಾಡಿ, ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿಗೆ ಅನ್ನ ಸಂತರ್ಪಣೆ ನೆರವೇರಿಸಲಾಗಿದೆ. ಇದೀಗ ರಶ್ಮಿಕಾ ಮತ್ತು ವಿಜಯ್...

ರಶ್ಮಿಕಾ-ವಿಜಯ್ ಮದುವೆ ವಿಶೇಷ: ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ತಾರಾ ಜೋಡಿ

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೋಂಡ 7 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದು. ಫೆಬ್ರವರಿ 26ಕ್ಕೆ ಹಸೆಮಣೆ ಏರಿದ್ದಾರೆ. ರಾಜಸ್ಥಾನದಲ್ಲಿ ಈ ಜೋಡಿ ವಿವಾಹವಾಗಿದ್ದು, ಇವರ ಮದುವೆ ಈಗ ಮನೆ ಮಾತಾಗಿದೆ. ಇವರು ಧರಿಸಿದ ಉಡುಪು, ಇವರಿಬ್ಬರ ಆಭರಣಗಳನ್ನಂತೂ ಜನ ಹೆಚ್ಚು ಮೆಚ್ಚಿದ್ದಾರೆ. ಇಷ್ಟು ದಿನ ಹೆಣ್ಣು ಮಕ್ಕಳಿಗಾಗಿ ಆಭರಣ ಮಾಡಿಸುತ್ತಿದ್ದೆವು,...

ಅಂತೂ ಬಂದ್ರು ರಕ್ಷಿತ್‌! ಶೆಟ್ರು ಕೈಲಿ ಐದು ಸಿನಿಮಾ

ಕನ್ನಡದಲ್ಲಿ ಒಂದಷ್ಟು ಸೌಂಡ್‌ ಮಾಡಿ ಇದ್ದಕ್ಕಿದ್ದಂತೆ ಸೈಲೆಂಟ್‌ ಆಗಿದ್ದ ನಟ ರಕ್ಷಿತ್‌ ಶೆಟ್ಟಿ, ಈಗ ಸುದ್ದಿಯಲ್ಲಿದ್ದಾರೆ. ನಟರಾಗಿ, ನಿರ್ದೇಶಕರಾಗಿಯೂ ಅವರು ಸಾಕಷ್ಟು ಸುದ್ದಿ ಮಾಡಿದವರು. ‘ಉಳಿದವರು ಕಂಡಂತೆ’ ಸಿನಿಮಾ ನಿರ್ದೇಶಿಸಿದ್ದ ಅವರು, ಆ ಮೂಲಕ ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದು ಎಲ್ಲರಿಗೂ ಗೊತ್ತು. ರಕ್ಷಿತ್‌ ಶೆಟ್ಟಿ ಅವರ ನಿರ್ದೇಶನಕ್ಕೆ ಪ್ರತ್ಯೇಕ ಅಭಿಮಾನಿ ವರ್ಗವಿದೆ. ಆದರೆ, ರಕ್ಷಿತ್‌...

ರಶ್ಮಿಕಾ-ವಿಜಯ್ ಮದುವೆಗೆ ರಾಜಸ್ಥಾನದ ಸಿಟಿ ಪ್ಯಾಲೇಸ್‌ನಲ್ಲಿ ಭರ್ಜರಿ ಸಿದ್ಧತೆ, ವೀಡಿಯೋ ವೈರಲ್..!?

Movie News: ಹಲವು ವರ್ಷಗಳಿಂದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ಮಧ್ಯೆ ಸಂಥಿಂಗ್ ಸಂಥಿಂಗ್ ಇದೆ ಅಂತಾ ಗುಸು ಗುಸು ಇತ್ತು. ಕಳೆದ ವರ್ಷ ಇಬ್ಬರೂ ಎಂಗೇಜ್ ಆಗಿದ್ದಾರೆಂಬ ಸುದ್ದಿಯೂ ಇದೆ. ಆದರೆ ಇವರೆಗೂ ಇಬ್ಬರೂ ಈ ಬಗ್ಗೆ ಎಲ್ಲೂ ಬಾಯ್ಬಿಟ್ಟಿಲ್ಲಾ. ಈ ಬಗ್ಗೆ ಕೇಳಿದಾಗಲೆಲ್ಲ, ಹಾರಿಕೆಯ ಉತ್ತರ ನೀಡುತ್ತಾರೆ. ಆದರೆ ಇದೇ ಫೆಬ್ರವರಿಯಲ್ಲಿ...

ರಶ್ಮಿಕಾ ಮಂದಣ್ಣ & ವಿಜಯ್ ದೇವರಕೊಂಡ ಮದುವೆ ಡೌಟ್!

ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಜೋಡಿ ಫೆಬ್ರವರಿ 26, 2026ರಂದು ವಿವಾಹವಾಗಲಿದ್ದಾರೆ ಎಂಬ ಸುದ್ದಿಗೆ ಇದೀಗ ಬ್ರೇಕ್ ಬಿದ್ದಂತಾಗಿದೆ. ಮದುವೆ ದಿನಾಂಕ ಹತ್ತಿರವಾಗುತ್ತಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಇಲ್ಲದಿರುವುದು ಅನುಮಾನಕ್ಕೆ ಕಾರಣವಾಗಿದೆ. ಸದ್ಯ ಲಭ್ಯವಾದ ಮಾಹಿತಿಯ ಪ್ರಕಾರ, ಇಬ್ಬರೂ ತಮ್ಮ ಮದುವೆಯನ್ನು ತಾತ್ಕಾಲಿಕವಾಗಿ ಮುಂದೂಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಕಾರಣ –...

ಕ್ರಿಶ್- 4 ಗೆ ರಶ್ಮಿಕಾ ಮಂದಣ್ಣ ಎಂಟ್ರಿ!

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಕೌಂಟ್​​ಗೆ ಮತ್ತೊಂದು ಮೆಗಾಪ್ರಾಜೆಕ್ಟ್ ಸೇರಿಕೊಂಡಿದೆ. ಹೃತಿಕ್ ರೋಶನ್ ನಟನೆಯ ಸೂಪರ್ ಹಿಟ್ ಸೂಪರ್ ಹೀರೋ ಕ್ರಿಶ್ ಸರಣಿಯ ಹೊಸ ಮೂವಿಗೆ ರಶ್ಮಿಕಾ ಎಂಟ್ರಿ ಕೊಟ್ಟಿದ್ದಾರೆ. ಬಾಲಿವುಡ್ ಹ್ಯಾಂಡಸಮ್ ಹೃತಿಕ್ ಜೊತೆ ಕಿರಿಕ್ ಬ್ಯೂಟಿ ಸ್ಕ್ರೀನ್ ಶೇರ್ ಮಾಡಲಿದ್ದಾರೆ. ಯೆಸ್ ರಶ್ಮಿಕಾನ ಎಲ್ಲರೂ ಲಕ್ಕಿ ಕ್ವೀನ್ ಅಂತಾರೆ. ರಶ್ಮಿಕಾ ನಾಯಕಿಯಾದ್ರೆ ಸಿನಿಮಾ...

ರಶ್ಮಿಕಾ ಮಂದಣ್ಣ ನಿರ್ಧಾರಕ್ಕೆ ಇಂಡಸ್ಟ್ರಿ ಶಾಕ್ ಆಗಿದ್ದೇಕೆ?

ಸಿನಿಮಾ ಸೆಲೆಬ್ರಿಟಿಗಳು ಒಂದು ಹಂತಕ್ಕೆ ತಲುಪಿದ ಬಳಿಕ ತಾವು ಒಪ್ಪಿಕೊಳ್ಳುವ ಚಿತ್ರದ ಬಗ್ಗೆ ಮತ್ತು ಅವರು ಮಾಡುವ ಪಾತ್ರಗಳ ಬಗ್ಗೆ ಹೆಚ್ಚು ಗಮನವಹಿಸುತ್ತಾರೆ. ಕೆಲವು ಬೇರೆ ಬೇರೆ ರೀತಿಯ ಪಾತ್ರಗಳನ್ನು ಮಾಡಲು ಒಂದು ದೊಡ್ಡ ಚಾನ್ಸ್ ತೆಗೆದುಕೊಳ್ಳುತ್ತಾರೆ. ಧೈರ್ಯ ಮಾಡಿ ಮುನ್ನುಗ್ಗುತ್ತಾರೆ. ‌ಇದೇ ರೀತಿ ರಶ್ಮಿಕಾ ಮಂದಣ್ಣ ಸಹ ಇದೀಗ ಒಂದು ದಿಟ್ಟ ನಿರ್ಧಾರ...

ಉಗ್ರರ ವಿರುದ್ಧ ಸಿಡಿದೆದ್ದ ಸಿನಿಮಾ ಸ್ಟಾರ್ಸ್‌ : ತಕ್ಕ ಶಾಸ್ತಿಗೆ ಶಿವಣ್ಣ, ಕಿಚ್ಚ, ಯಶ್‌ ಆಗ್ರಹ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೀಗ ಈ ರಣಹೇಡಿ ಉಗ್ರರ ವಿರುದ್ಧ ಸಿನಿಮಾ ನಟ ಹಾಗೂ ನಟಿಯರು ಸಿಡಿದೆದ್ದಿದ್ದಾರೆ. ಅಲ್ಲದೆ ಅಮಾಯಕ ಜೀವಗಳನ್ನು ಬಲಿ ಪಡೆದಿರುವ ಉಗ್ರರಿಗೆ ತಕ್ಕ ಶಾಸ್ತಿಯಾಗುವಂತೆ...

Sandalwood News: ರಶ್ಮಿಕಾಗೆ ಬ್ಯಾಡ್ ಟೈಮ್! ಕಾದಿದೆಯಾ ಸೋಲು

Sandalwood News: ನ್ಯಾಷನಲ್ ಕ್ರಶ್ ಎನಿಸಿಕೊಂಡಿರುವ ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣಗೆ ಈಗ ಬ್ಯಾಡ್ ಟೈಮ್ ಶುರುವಾಗಿದೆಯಾ? ಅವರ ನೇಮು-ಫೇಮು ಮೆಲ್ಲನೆ ಕಡಿಮೆ ಆಗುತ್ತಿದೆಯಾ? ಇಂಥದ್ದೊಂದು ಪ್ರಶ್ನೆ ಇದೀಗ ಎಲ್ಲರಲ್ಲೂ ಕಾಡುತ್ತಿದೆ. ಅಷ್ಟಕ್ಕೂ ರಶ್ಮಿಕಾಗೆ ಬ್ಯಾಡ್ ಟೈಮ್ ಬಗ್ಗೆ ಎದ್ದ ಮಾತೇಕೆ ಅನ್ನೋದಾದರೆ, ಹಾಗೆ ನೋಡಿದರೆ ರಶ್ಮಿಕಾ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾ...

Sandalwood News: ರಶ್ಮಿಕಾ-ಶ್ರೀಲೀಲಾಗೆ ಏನಾಯ್ತು? ಬಯಸಿದ್ದು ಈಡೇರಲಿಲ್ಲ!

Sandalwood News: ಅವರಿಬ್ಬರೂ ಕನ್ನಡದ ನಟಿಯರು. ಕನ್ನಡದಲ್ಲಿ ಬೆರಳೆಣಿಕೆ ಸಿನಿಮಾ ಮಾಡಿ ಸೈ ಅನಿಸಿಕೊಂಡ್ರು. ಆಮೇಲೆ ಇನ್ನೂ ದೊಡ್ಡದ್ದಾಗಿ ಬೆಳೆಯಬೇಕು ಅಂದುಕೊಂಡ್ರು ಸ್ಯಾಂಡಲ್ ವುಡ್ ಬಿಟ್ಟು ಹೊರಟು ಹೋದ್ರು. ಏನೋ ಆಗುತ್ತೆ ಅಂದುಕೊಂಡ್ರು. ಇನ್ನೇನೋ ಆಗೋಗಿದೆ. ಅವರು ಬಯಸಿದ್ದೇ ಒಂದು ಈಗ ಆಗಿದ್ದೇ ಇನ್ನೊಂದು. ಹೌದು, ಇದು ರಶ್ಮಿಕಾ ಮಂದಣ್ಣ ಮತ್ತು ಶ್ರೀಲೀಲಾ ವಿಷಯ....
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img