ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಕೌಂಟ್ಗೆ ಮತ್ತೊಂದು ಮೆಗಾಪ್ರಾಜೆಕ್ಟ್ ಸೇರಿಕೊಂಡಿದೆ. ಹೃತಿಕ್ ರೋಶನ್ ನಟನೆಯ ಸೂಪರ್ ಹಿಟ್ ಸೂಪರ್ ಹೀರೋ ಕ್ರಿಶ್ ಸರಣಿಯ ಹೊಸ ಮೂವಿಗೆ ರಶ್ಮಿಕಾ ಎಂಟ್ರಿ ಕೊಟ್ಟಿದ್ದಾರೆ. ಬಾಲಿವುಡ್ ಹ್ಯಾಂಡಸಮ್ ಹೃತಿಕ್ ಜೊತೆ ಕಿರಿಕ್ ಬ್ಯೂಟಿ ಸ್ಕ್ರೀನ್ ಶೇರ್ ಮಾಡಲಿದ್ದಾರೆ.
ಯೆಸ್ ರಶ್ಮಿಕಾನ ಎಲ್ಲರೂ ಲಕ್ಕಿ ಕ್ವೀನ್ ಅಂತಾರೆ. ರಶ್ಮಿಕಾ ನಾಯಕಿಯಾದ್ರೆ ಸಿನಿಮಾ...
ಸಿನಿಮಾ ಸೆಲೆಬ್ರಿಟಿಗಳು ಒಂದು ಹಂತಕ್ಕೆ ತಲುಪಿದ ಬಳಿಕ ತಾವು ಒಪ್ಪಿಕೊಳ್ಳುವ ಚಿತ್ರದ ಬಗ್ಗೆ ಮತ್ತು ಅವರು ಮಾಡುವ ಪಾತ್ರಗಳ ಬಗ್ಗೆ ಹೆಚ್ಚು ಗಮನವಹಿಸುತ್ತಾರೆ. ಕೆಲವು ಬೇರೆ ಬೇರೆ ರೀತಿಯ ಪಾತ್ರಗಳನ್ನು ಮಾಡಲು ಒಂದು ದೊಡ್ಡ ಚಾನ್ಸ್ ತೆಗೆದುಕೊಳ್ಳುತ್ತಾರೆ. ಧೈರ್ಯ ಮಾಡಿ ಮುನ್ನುಗ್ಗುತ್ತಾರೆ. ಇದೇ ರೀತಿ ರಶ್ಮಿಕಾ ಮಂದಣ್ಣ ಸಹ ಇದೀಗ ಒಂದು ದಿಟ್ಟ ನಿರ್ಧಾರ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೀಗ ಈ ರಣಹೇಡಿ ಉಗ್ರರ ವಿರುದ್ಧ ಸಿನಿಮಾ ನಟ ಹಾಗೂ ನಟಿಯರು ಸಿಡಿದೆದ್ದಿದ್ದಾರೆ. ಅಲ್ಲದೆ ಅಮಾಯಕ ಜೀವಗಳನ್ನು ಬಲಿ ಪಡೆದಿರುವ ಉಗ್ರರಿಗೆ ತಕ್ಕ ಶಾಸ್ತಿಯಾಗುವಂತೆ...
Sandalwood News: ನ್ಯಾಷನಲ್ ಕ್ರಶ್ ಎನಿಸಿಕೊಂಡಿರುವ ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣಗೆ ಈಗ ಬ್ಯಾಡ್ ಟೈಮ್ ಶುರುವಾಗಿದೆಯಾ? ಅವರ ನೇಮು-ಫೇಮು ಮೆಲ್ಲನೆ ಕಡಿಮೆ ಆಗುತ್ತಿದೆಯಾ? ಇಂಥದ್ದೊಂದು ಪ್ರಶ್ನೆ ಇದೀಗ ಎಲ್ಲರಲ್ಲೂ ಕಾಡುತ್ತಿದೆ. ಅಷ್ಟಕ್ಕೂ ರಶ್ಮಿಕಾಗೆ ಬ್ಯಾಡ್ ಟೈಮ್ ಬಗ್ಗೆ ಎದ್ದ ಮಾತೇಕೆ ಅನ್ನೋದಾದರೆ, ಹಾಗೆ ನೋಡಿದರೆ ರಶ್ಮಿಕಾ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾ...
Sandalwood News: ಅವರಿಬ್ಬರೂ ಕನ್ನಡದ ನಟಿಯರು. ಕನ್ನಡದಲ್ಲಿ ಬೆರಳೆಣಿಕೆ ಸಿನಿಮಾ ಮಾಡಿ ಸೈ ಅನಿಸಿಕೊಂಡ್ರು. ಆಮೇಲೆ ಇನ್ನೂ ದೊಡ್ಡದ್ದಾಗಿ ಬೆಳೆಯಬೇಕು ಅಂದುಕೊಂಡ್ರು ಸ್ಯಾಂಡಲ್ ವುಡ್ ಬಿಟ್ಟು ಹೊರಟು ಹೋದ್ರು. ಏನೋ ಆಗುತ್ತೆ ಅಂದುಕೊಂಡ್ರು. ಇನ್ನೇನೋ ಆಗೋಗಿದೆ. ಅವರು ಬಯಸಿದ್ದೇ ಒಂದು ಈಗ ಆಗಿದ್ದೇ ಇನ್ನೊಂದು. ಹೌದು, ಇದು ರಶ್ಮಿಕಾ ಮಂದಣ್ಣ ಮತ್ತು ಶ್ರೀಲೀಲಾ ವಿಷಯ....
Sandalwood News: ಕಿರಿಕ್ ಪಾರ್ಟಿ ಸಿನಿಮಾದಿಂದ ಕರ್ನಾಟಕದ ಕ್ರಶ್ ಎಂದು ಫೇಮಸ್ ಆಗಿದ್ದ ರಶ್ಮಿಕಾ, ಕ್ರಮೇಣ, ತೆಲುಗು, ತಮಿಳು ಸಿನಿಮಾದಲ್ಲಿ ನಟಿಸಿ, ಇದೀಗ ಬಾಲಿವುಡ್ ಅಂಗಳಕ್ಕೆ ಜಿಗಿದಿದ್ದಾರೆ. ಅವರಿಗೆ ಪ್ರಸಿದ್ಧತೆಯ ಮತ್ತು ಯಾವ ರೇಂಜಿಗೆ ತಲೆಗೇರಿದೆ ಅಂದ್ರೆ, ಅವರು ಕನ್ನಡಿಗರು, ಕರ್ನಾಟಕದವರು ಅನ್ನೋದೇ ಮರೆತು ಹೋಗಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಆಕೆ, ಛಾವಾ ಸಿನಿಮಾದ...
Sandalwood News: ಅದೇನೇ ಇರಲಿ, ಕೆಲವು ನಟಿಯರಿಗೆ ಅದೃಷ್ಟ ಮೇಲಿಂದ ಮೇಲೆ ಹುಡುಕಿ ಬರುತ್ತಲೇ ಇರುತ್ತೆ. ಮತ್ತೆ ಇದೀಗ ಅಂಥದ್ದೊಂದು ಅವಕಾಶ ಹುಡುಕಿ ಬಂದಿರೋದು ರಶ್ಮಿಕಾ ಮಂದಣ್ಣ ಅವರಿಗೆ ಅಂದರೆ ನಂಬಲೇಬೇಕು. ಕನ್ನಡದ ಹುಡುಗಿಯಾಗಿದ್ದರೂ, ರಶ್ಮಿಕಾ ಅದೇಕೋ ಏನೋ, ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಕನ್ನಡಿಗರ ಕೆಂಗೆಣ್ಣಿಗೆ ಗುರಿಯಾಗಿದ್ದುಂಟು. ಅಷ್ಟಾದರೂ, ಈಕೆಯನ್ನು ಹುಡುಕಿಕೊಂಡು ಸ್ಟಾರ್...
Sandalwood News: ನಟಿ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾ ರಿಲೀಸ್ ಆದ ಹೊಸತರಲ್ಲಿ ಕರ್ನಾಟಕದ ಕ್ರಶ್ ಆಗಿದ್ದರು. ಈ ಸಿನಿಮಾ ಸೆಟ್ನಲ್ಲೇ ರಶ್ಮಿಕಾ ಮತ್ತು ರಕ್ಷಿತ್ ಲವ್ ಶುರುವಾಗಿತ್ತು. ಮನೆಯವರ ಒಪ್ಪಿಗೆಯ ಮೇರೆಗೆ ಇವರಿಬ್ಬರು ಎಂಗೇಜ್ಮೆಂಟ್ ಸಹ ಮಾಡಿಕೊಂಡರು. ಆದರೆ ಈ ಪ್ರೀತಿ ತುಂಬ ದಿನ ನಿಲ್ಲಲಿಲ್ಲ. ರಶ್ಮಿಕಾ ತೆಲುಗು ನಟ ವಿಜಯ್...
Bollywood News: ಪುಷ್ಪ 2 ಸಿನಿಮಾ ಸಕ್ಸಸ್ ನಂತರ, ನಟಿ ರಶ್ಮಿಕಾ ಮಂದಣ್ಣಗೆ ಬಾಲಿವುಡ್ನಿಂದಲೂ ಭರ್ಜರಿ ಆಫರ್ ಬರುತ್ತಲಿದೆ. ಸಲ್ಮಾನ್ ಖಾನ್ ಜೊತೆಯೂ ರಶ್ಮಿಕಾ ಕೆಲಸ ಮಾಡುತ್ತಿದ್ದು, ಶೂಟಿಂಗ್ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಹೀಗೆ ಸದ್ಯ ರಶ್ಮಿಕಾ ಯಾವ ಮೂವಿ ಶೂಟಿಂಗ್ಗೂ ಹೋಗುತ್ತಿಲ್ಲ. ಆದರೆ ಛಾವಾ ಸಿನಿಮಾ ಪ್ರಮೋಷನ್ಗೆ ಮಾತ್ರ ರಶ್ಮಿಕಾ ಕುಂಟುತ್ತ,...
Sandalwood News: ಸಿನಿಮಾ ಅಂದರೆ ಅದೊಂಥರಾ ಮಜವೆನಿಸೋ ರಂಗ. ಅಲ್ಲಿರುವ ಕೆಲವು ಸ್ಟಾರ್ಸ್ ಗಳ ಚಿತ್ರಗಳಿಗಿಂತ ಅವರ ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಚರ್ಚೆ ಆಗುತ್ತಿರುತ್ತವೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಇರಲಿ, ತೆಲುಗಿನ ಸ್ಟಾರ್ ನಟ ಪ್ರಭಾಸ್ ಇರಲಿ ಇವರಿಬ್ಬರ ಸುದ್ದಿ ಆಗಾಗ ಬರುತ್ತಲೇ ಇರುತ್ತೆ. ಅವರು ಯಾರೊಂದಿಗೆ ಡೇಟಿಂಗ್ ಮಾಡ್ತಾರೆ, ಮದ್ವೆ ಯಾವಾಗ...
ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....