Tuesday, October 28, 2025

rashmika mandanna

ರಶ್ಮಿಕಾ ಮಂದಣ್ಣಾಗೆ 80 ಲಕ್ಷ ರೂಪಾಯಿ ಮೋಸ ಮಾಡಿದ್ರಾ ಮ್ಯಾನೇಜರ್..?

Movie News: ನಟಿ ರಶ್ಮಿಕಾ ಮಂದಣ್ಣರ ಹಣಕಾಸಿನ ವಿಷಯಗಳನ್ನು ನೋಡಿಕೊಳ್ಳುತ್ತಿದ್ದ ಅವರ ಮ್ಯಾನೇಜರ್, ರಶ್ಮಿಕಾಗೆ 80 ಲಕ್ಷ ರೂಪಾಯಿ ಮೋಸ ಮಾಡಿದ್ದಾನೆಂದು ತಿಳಿದು ಬಂದಿದೆ. ಆದರೆ ನಟಿ ಈ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಲಿಲ್ಲ. ಬಾಲಿವುಡ್‌ನಲ್ಲಿ ಹೀಗೊಂದು ಸುದ್ದಿಹರಿದಾಡುತ್ತಿದ್ದು, ಈ ಬಗ್ಗೆ ರಶ್ಮಿಕಾ ದಿವ್ಯ ಮೌನ ತಾಳಿದ್ದಾರೆ. ರಶ್ಮಿಕಾ ಪ್ರವಾಸ, ಡೇಟಿಂಗ್‌, ಸ್ಯಾಲರಿ, ಖರ್ಚು ವೆಚ್ಚ...

ಐಪಿಎಲ್ ಉದ್ಘಾಟನಾ ಸಮಾರಂಭಲ್ಲಿ ನೃತ್ಯ ಪ್ರದರ್ಶನ ಮಾಡಲಿರುವ ತೆಲುಗು ನಟಿ ತಮನ್ನಾ ಭಾಟಿಯಾ

sports news: ಇಡಿ ಪ್ರಪಂಚದ ಕ್ರಿಡಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ  ಐಪಿಎಲ್ ಕ್ರಿಕೇಟ್ ಇಂದು ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್  ಹದಿನಾರನೇ  ಸರಣಿ ಉದ್ಘಾಟನೆಗೊಳ್ಳಲಿದ್ದು ಈ ಉದ್ಘಾಟನೆಯಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಎಂದು ಟ್ವಿಟರ್ ನಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ ಈ ಸುದ್ದಿ ಪ್ರಕಟಿಸಿದೆ. ಈ...

ಕೊನೆಗೂ ಶೆಟ್ರನ್ನು ಒಪ್ಪಿಕೊಂಡ್ರಾ ರಶ್ಮಿಕಾ..?!

Film News: ಕಿರಿಕ್ ಬೆಡಗಿ  ಸುದ್ದಿಗೇನು ಕಮ್ಮಿ ಇಲ್ಲ ಎಲ್ಲೆಡೆ ಮತ್ತೆ ರಶ್ಮಿಕಾ  ಕರುನಾಡಲ್ಲಿ ರಾರಾಜಿಸ್ತಾರಾ ಎಂಬ ಸುದ್ದಿ ಇದೀಗ  ಗಲ್ಲಾ ಪೆಟ್ಟಿಗೆ ತುಂಬೆಲ್ಲಾ ಇದೇ ಸುದ್ದಿ ರಶ್ಮಿಕಾ  ಮಂದಣ್ಣ ಕೆಲದಿನಗಳ   ಹಿಂದಷ್ಟೇ ತನ್ನ ಇನ್ಸ್ಟ್ರಾದಲ್ಲಿ ಐ ವನ್ನ ಕಮ್  ಬ್ಯಾಕ್ ಎಂಬುದಾಗಿ ಬರೆದುಕೊಂಡು ಸುದ್ದಿಯಾಗಿದ್ದಾರು. ಇದೀಗ ಮತ್ತೆ ಜರ್ನಲಿಸ್ಟ್ ಎಂಬ ಯೂಟ್ಯೂಬ್ ಚಾನೆಲ್ ನಲ್ಲಿ...

ಎದೆ ಮೇಲೆ ಆಟೋಗ್ರಾಫ್ ಹಾಕಿಸಿಕೊಂಡ ರಶ್ಮಿಕಾ ಅಭಿಮಾನಿ..?!

Film News: ನಟಿ ರಶ್ಮಿಕಾ ಮಂದಣ್ಣ ಅವರು ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದಾರೆ. ‘ಪುಷ್ಪ’ ಸಿನಿಮಾ ಗೆದ್ದ ಬಳಿಕ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಶೈನ್ ಆಗುತ್ತಿದ್ದಾರೆ. ಅವರ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದ್ರೆ   ಇಲ್ಲೊಬ್ಬ ಅಭಿಮಾನಿ ರಶ್ಮಿಕಾ ನೋಡಿ   ಏನು  ಮಾಡಿದ ಗೊತ್ತಾ  ಆತನ  ಅಭಿಮಾನದ  ವೀಡಿಯೋ  ಈಗ ಫುಲ್  ವೈರಲ್ ...

ನಟ ಕಾರ್ತಿಕ್ ಆರ್ಯನ್ ಜೊತೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ..! ಏನಿದರ ಗುಟ್ಟು…?!

Film News: ರಕ್ಷಿತ್ ಶೆಟ್ಟಿಯವರೊಂದಿಗೆ ಎಂಗೇಜ್ಮೆಂಟ್ ಮುರಿದು ಬಿದ್ದ ಮೇಲೆ ರಶ್ಮಿಕಾ ಸದಾ ಒಂದಿಲ್ಲೊಂದು ವಿವಾದಗಳಿಂದಲೂ ಸುದ್ದಿಯಾಗುತ್ತಿದ್ದಾರೆ. ತಮ್ಮದೇ ಆದ ಫ್ಯಾನ್‌ ಫಾಲೋವರ್ಸ್ ಹೊಂದಿದ್ದರೂ, ಹಲವರು ಅವರನ್ನು ಟ್ರೋಲ್ ಮಾಡುತ್ತಲೇ ಇರುತ್ತಾರೆ. ನಟ ವಿಜಯ್ ದೇವರಕೊಂಡ ಅವರೊಂದಿಗೆ ನಟಿಸಿದ ಬಳಿಕ ಅವರೊಂದಿಗೆ ಆಗಾಗ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ ಆ ಕಾರಣಕ್ಕೂ ಸಖತ್ ಸುದ್ದಿಯಾಗಿದ್ದರು. ವಿಜಯ್ ದೇವರಕೊಂಡ ಮತ್ತು...

ರಶ್ಮಿಕಾ ಮಂದಣ್ಣ ,ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್ ನ್ಯೂಸ್…!

Film News: ರಶ್ಮಿಕಾ ಹಾಗು ಅಲ್ಲು ಅರ್ಜುನ್ ಮತ್ತೆ ತೆರೆ ಮೇಲೆ  ಒಂದಾಗುತ್ತಿದ್ದಾರೆ. ಪುಷ್ಪ ಚಿತ್ರ ತಂಡ ಮತ್ತೆ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದೆ. ಪುಷ್ಪ ದಿ ರೂಲ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಈ ಸಿನಿಮಾದಲ್ಲಿ ಫಹಾದ್ ಪಾತ್ರ ಹೆಚ್ಚಾಗಿ ಇರಲಿದ್ದು, ಅಲ್ಲು ಅರ್ಜುನ್ ಮತ್ತು ಫಹಾದ್ ನಡುವಿನ ಮುಖಾಮುಖಿ, ಆಕ್ಷನ್ ದೃಶ್ಯಗಳು ಹೆಚ್ಚಾಗಿ ಇರಲಿದೆ ಎನ್ನಲಾಗುತ್ತಿದೆ....

ಸಿನಿಮಾಲೋಕದ ಫಟಾಫಟ್ ಸ್ಟೋರಿ

Film beat: 1.ರಕ್ಕಮ್ಮಗೆ ಬಂಧನ ಭೀತಿ..!: ಕಳೆದ ವರ್ಷದಿಂದಲೂ ಚರ್ಚೆಯಲ್ಲಿರುವ ವಂಚಕ ಸುಖೇಶ್ ಚಂದ್ರಶೇಖರ್‌ನ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದವನ್ನು ಇಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಆರೋಪಿಯೆಂದು ಇಡಿ ಪರಿಗಣಿಸಿದೆ. 2.ಸಾದುಕೋಕಿಲ ಸೋಷಿಯಲ್ ಮೀಡಿಯಾಗೆ ಎಂಟ್ರಿ: ಇಷ್ಟು ದಿನ ಸೋಷಿಯಲ್ ಮಿಡಿಯಾದಿಂದ ದೂರವೇ ಇದ್ದ ಕಾಮಿಡಿ ಕಿಂಗ್...

ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಕೆಜಿಎಫ್’ ಗರುಡ.!

https://www.youtube.com/watch?v=v2hXspkCtPk ಕೆಜಿಎಫ್ ಸಿನಿಮಾ ಹೊಸ ದಾಖಲೆಯನ್ನ ಸೃಷ್ಟಿಸಿದೆ. ಈ ಚಿತ್ರದಲ್ಲಿ ನಟಿಸಿರುವ ಹಲವು ಕಲಾವಿದರು ರಾತ್ರೋರಾತ್ರಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ನಟ, ನಟಿ ಅಷ್ಟೇ ಅಲ್ಲ ಈ ಸಿನಿಮಾದಲ್ಲಿರುವ ಬೇರೆ ಪಾತ್ರಧಾರಿಗಳಿಗೂ ಕೂಡ ಅವರ ವೃತ್ತಿಜೀವನಕ್ಕೆ 'ಕೆಜಿಎಫ್' ಸಿನಿಮಾ ದೊಡ್ಡ ಮೈಲೇಜ್ ಕೊಟ್ಟಿದೆ. ಈ ಸಿನಿಮಾದಲ್ಲಿ ಗರುಡ ಪಾತ್ರ ಮಾಡಿರುವ ನಟ ರಾಮಚಂದ್ರ ರಾಜು ಅವರಿಗಂತೂ ಸಿಕ್ಕಾಪಟ್ಟೆ...

ಮತ್ತೆ ಒಂದೇ ಚಿತ್ರದಲ್ಲಿ ರಶ್ಮಿಕಾ-ದೇವರಕೊಂಡ..!

ಮತ್ತೆ ಒಂದಾಗಲಿದೆ ಟಾಲಿವುಡ್ ಸೆನ್ಸೇಶನ್ ಜೋಡಿ..! ಟಾಲಿವುಡ್‌ನಲ್ಲಿ ಒಂದು ಟೈಮ್‌ನಲ್ಲಿ ಸಿಕ್ಕಾಪಟ್ಟೆ ಸೆನ್ಸೇಶನ್ ಕ್ರಿಯೇಟ್ ಮಾಡಿದ ಜೋಡಿಯಂದ್ರೆ ಅದು ಗೀತಾ ಗೋವಿಂದA ಜೋಡಿ. ಎಸ್, ಡಿಯರ್ ಕಾಮ್ರೆಡ್, ಗೀತಾ ಗೋವಿಂದA ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಜೋಡಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ಸಿನಿಮಾಗಳನ್ನ ಹೊರತು ಪಡಿಸಿಯೂ ಕೂಡ ಈ...

ರಕ್ಷಿತ್ ಶೆಟ್ಟಿ ಬರ್ತ್ಡೇಗೆ ರಶ್ಮಿಕಾ ವಿಶ್ ಮಾಡ್ತಾರಾ..?

https://www.youtube.com/watch?v=KXT-J4YvRfk ಇವತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ. ರಕ್ಷಿತ್ ಸಖತ್ ಖುಷಿಯಲ್ಲಿದ್ದಾರೆ. ಅದಕ್ಕೆ ಕಾರಣ ಚಾರ್ಲಿ ರಿಲೀಸ್‌ಗೆ ಸಿಕ್ತಿರೋ ಭರ್ಜರಿ ವೆಲ್ಕಮ್. ದೇಶದ ಬೇರೆ ಬೇರೆ ನಗರಗಳಲ್ಲಿ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆಸುತ್ತಿದ್ದು, ದೆಹಲಿ, ಲಕ್ನೋಗಳಲ್ಲಿ ಚಾರ್ಲಿ ನೋಡಿ ಕಣ್ಣಿರಿಟ್ಟವರು ಖುಷಿಪಟ್ಟವರು, ಈ ಸಿನಿಮಾವನ್ನು ಪ್ರತಿಯೊಬ್ಬರು ನೋಡಬೇಕು ಅಂತ...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img