Wednesday, August 12, 2026

rashmika mandanna

ವಿಜಯ್ ದೇವರಕೊಂಡ ಜೊತೆ ಹೊಸ ವ಼ರ್ಷ ಆಚರಿಸಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಟಾಲಿವುಡ್ ಗೆ ತೆರಳಿದಾಗ ಮೊದಲು ಅವರಿಗೆ ಯಶಸ್ಸು ಸಿಕ್ಕಿದ್ದು ಗೀತಾ ಗೋವಿಂದo ಚಿತ್ರದಲ್ಲಿ.ಈಗಾಗಿ ಅಂದಿನಿoದ ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ದೇವರಕೊಂಡ ರವರ ನಡುವೆ ಅಂದಿನಿoದ ಅವರಿಬ್ಬರ ನಡುವೆ ಉತ್ತಮವಾದ ಸ್ನೇಹ ಬೆಳೆದಿದೆ. ಈಗಾಗಿ ಹೊಸ ವರ್ಷವನ್ನು ಇಬ್ಬರೂ ಸಹ ಆಚರಣೆ ಮಾಡಿದ್ದಾರೆ. ಆಚರಣೆಯ ಪೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿವೆ.ರಶ್ಮಿಕಾ...

ಅಲ್ಲು ಅರ್ಜುನ್, ರಶ್ಮಿಕಾ ಸಮಂತಾ ಪುಷ್ಪ ಸಿನಿಮಾದಲ್ಲಿ ಪಡೆದ ಸಂಭಾವನೆ ಎಷ್ಟು..?

ಪುಷ್ಪಾ ಸುಕುಮಾರ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ, ಸಿನಿಮಾ ಹೊರತು ಪಡಿಸಿ ಕನ್ನಡಿಗರಿಗೆ ಇಷ್ಟವಾಗಿದ್ದು, ನಮ್ಮ ಕನ್ನಡದ ನಟರಿರುವುದು ಇದರಲ್ಲಿ ನಾಯಕಿ ನಟಿಯಾಗಿ ರಶ್ಮಿಕಾ ಮಂದಣ್ಣ ಮತ್ತು ವಿಲನ್ ಪಾತ್ರದಲ್ಲಿ ಡಾಲಿ ಧನಂಜಯ್ ಇಬ್ಬರು ಸಹ ನಟಿಸಿರುವುದು,ಮೂಲಗಳ ಪ್ರಕಾರ ಪುಷ್ಪಾ ಸಿನಿಮಾ ಬಜೆಟ್ 200 ರಿಂದ 250 ಕೋಟಿ ಎಂದು ಅಂದಾಜಿಸಲಾಗುತ್ತಿದೆ. ಇಷ್ಟು ದೊಡ್ಡ ಬಜೆಟ್...

ಈ ವಿಷಯದಲ್ಲಿ ಸೌತ್ ಸ್ಟಾರ್‌ಗಳನ್ನೇ ಹಿಂದಿಕ್ಕಿದ್ದಾರೆ ರಶ್ಮಿಕಾ ಮಂದಣ್ಣ..!

ದಕ್ಷಿಣ ಭಾರತದ ಸಿನಿ ಸ್ಟಾರ್‌ಗಳನ್ನ ಹಿಂದಿಕ್ಕಿ 25 ಮಿಲಿಯನ್ ಅಂದ್ರೆ ಎರಡುವರೆ ಕೋಟಿ ಫಾಲೋವರ್ಸ್ ಪಡೆದುಕೊಳ್ಳುವುದರಲ್ಲಿ ರಶ್ಮಿಕಾ ಸಕ್ಸಸ್‌ ಆಗಿದ್ದಾರೆ. ರಶ್ಮಿಕಾ ಈಗ ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದು, ಟಾಪ್ ಸ್ಟಾರ್ಸ್ ಜೊತೆ ನಟಿಸುತ್ತಿದ್ದಾರೆ. ಇದೀಗ ಅವರ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಎರಡುವರೆ ಕೋಟಿಗೆ ತಲುಪಿದ್ದು, ಈ ಖುಷಿಯನ್ನ ರಶ್ಮಿಕಾ ಸಂಭ್ರಮಿಸಿದ್ದಾರೆ. https://www.instagram.com/p/CXwDAlspGXw/ https://youtu.be/rV9Gf2H6JLs ಈ ಬಗ್ಗೆ ರಶ್ಮಿಕಾ ತಮ್ಮ...

ಮಾಧ್ಯಮಗಳಿಗೆ ಕ್ಷಮೆಯಾಚಿಸಿದ ಅಲ್ಲು ಅರ್ಜುನ್, ಬೆಂಗಳೂರಿನಲ್ಲಿ ಪುಷ್ಪ ಚಿತ್ರತಂಡ..!

www.karnatakatv.net:`ಪುಷ್ಪ' ಚಿತ್ರ, ಸದ್ಯ ಬಾರಿ ಸದ್ದು ಮಾಡುತ್ತಿದೆ. ಇದೇ ಡಿಸೆಂಬರ್ 17ಕ್ಕೆ ಪುಷ್ಪದ ಮೊದಲಭಾಗ ಬಿಡುಗಡೆಯಾಗುತ್ತಿದೆ. ಹಾಗಾಗಿ ಚಿತ್ರ ತಂಡ ಈಗಾಗಲೇ ಪ್ರಚಾರ ಕಾರ್ಯ ಶುರುಮಾಡಿದೆ. ತೆಲುಗು ನಾಡುಮಾತ್ರವಲ್ಲದೆ ಬೇರೆ ಬೇರೆ ಭಾಗಗಳಲ್ಲು ಪುಷ್ಪ ಸಿನಿಮಾದ ಪ್ರಚಾರ ಕಾರ್ಯಗಳು ಆರಂಭ ಆಗಿದೆ. ತೆಲುಗಿನಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ ಅಲ್ಲು ಅರ್ಜುನ್. ಅವರ...

ದಾಖಲೆ ಬರೆದ ಪುಷ್ಪ ಟ್ರೈಲರ್..!

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ಎಂದರೆ ಅದು ಪುಷ್ಪ. ಈ ಸಿನಿಮಾ ಹೆಸರಿನಿಂದಲೇ ಬಾರಿ ಸುದ್ದಿಯಾಗಿತ್ತು. ಈ ಸಿನಿಮಾವನ್ನು ಸುಕುಮಾರ್ ಅವರು ನಿರ್ದೇಶನ ಮಾಡಿದ್ದು, ಮ್ಯೂಸಿಕ್ ದೇವಿ ಶ್ರೀ ಪ್ರಸಾದ್ ರವರು ನೀಡಿದ್ದಾರೆ. ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು  ತೆಲುಗು, ಕನ್ನಡ, ತಮಿಳು, ಮಳೆಯಾಳಂ, ಹಿಂದಿ...

ದಾಖಲೆ ಮೊತ್ತ ನೀಡಿ `ಪುಷ್ಪ’ ಕನ್ನಡ ಟಿವಿ ರೈಟ್ಸ್ ಖರೀದಿಸಿದ ಸುವರ್ಣ

ಅಲ್ಲು ಅರ್ಜುನ್ ನಟಿಸಿರುವ ಪುಷ್ಪ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಡಿಸೆಂಬರ್ 17 ಕ್ಕೆ ವಿಶ್ವದಾದ್ಯಂತ ಸಿನಿಮಾ ತೆರೆಕಾಣುತ್ತಿದೆ. ಅಭಿಮಾನಿಗಳು ಯಾವಾಗ ಸಮಯ ಆಗುತ್ತೆ, ಯಾವಾಗ ಡಿಸೆಂಬರ್ 17 ಬರುತ್ತೆ, ಯಾವಾಗ ತಮ್ಮ ನೆಚ್ಚಿನ ನಟನ ಸಿನಿಮಾ ನೋಡುತ್ತೇವೆ ಎಂದು ಕಾದು ಕುಳಿತಿದ್ದಾರೆ. ಪುಷ್ಪ ಸಿನಿಮಾ ಅನೌನ್ಸ್ ಆದಾಗಿನಿಂದಲೂ...

ರಾಕಿಂಗ್ ಸ್ಟಾರ್ ಯಶ್,ಸಮಂತಾ, ದೇವರಕೊಂಡ ಸರಿಗಟ್ಟಿದ ರಶ್ಮಿಕಾ..!

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಗೆ ಕಾಲಿಟ್ಟಿದ್ದ ಘಳಿಗೆಯೋ ಏನೋ ದಿನದಿಂದ ದಿನಕ್ಕೆ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗ್ತಾನೆ ಇದ್ದಾರೆ. ಸದ್ಯ ರಶ್ಮಿಕಾ ಘಟಾನುಘಟಿ ತಾರೆಯನ್ನೂ ಹಿಂದಿಕ್ಕಿ ನಂಬರ್ ಒನ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಹೌದು, ರಾಕಿಂಗ್ ಸ್ಟಾರ್ ಯಶ್​, ಸಮಂತಾ, ಪ್ರಭಾಸ್​, ವಿಜಯ್​ ದೇವರಕೊಂಡ ಸೇರಿದಂತೆ ಮುಂತಾದ ಸ್ಟಾರ್​ ನಟರನ್ನು ಸರಿಗಟ್ಟಿರೋ ಈ ಕಿರಿಕ್ ಬೆಡಗಿ,...

ಶ್ರೀವಲ್ಲಿ ಅವತಾರದಲ್ಲಿ ನಟಿ ರಶ್ಮಿಕಾ ಮಂದಣ್ಣ…!

www.karnatakatv.net : ಬೆಂಗಳೂರು  : ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪಾ ದಲ್ಲಿ ನಟಿ ರಶ್ಮಿಕಾ ಮಂದಣ್ಣ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದು ಇವತ್ತು ಅದನ್ನ ರಿವೀಲ್ ಮಾಡ್ತೀವಿ ಅಂತ ಹೇಳಿದ್ದ ಚಿತ್ರತಂಡ ಸದ್ಯ ಕಿರಿಕ್ ಬೆಡಗಿಯ ಹೊಸ ಲುಕ್ ಹೊಂದಿರೋ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದೆ. ಪಕ್ಕಾ ಹಳ್ಳಿ ಹುಡುಗಿಯಂತೆ ಕಾಣಿಸಿಕೊಂಡಿರೋ ರಶ್ಮಿಕಾ ಮಂದಣ್ಣ ಈ...

ಹೈದ್ರಾಬಾದ್ ಬಳಿಕ ಮುಂಬೈನಲ್ಲಿ ಐಶಾರಾಮಿ ಫ್ಲ್ಯಾಟ್ ಖರೀದಿಸಿದ್ರಾ ರಶ್ಮಿಕಾ ಮಂದಣ್ಣ….?

ಸೌತ್ ಇಂಡಸ್ಟ್ರೀಯಲ್ಲಿ‌ ಮೋಸ್ಟ್ ಬ್ಯುಸಿಯೆಸ್ಟ್ ನಟಿಯಾಗಿದ್ದ ಕಿರಿಕ್ ಬ್ಯೂಟಿ ರಶ್ಮಿಕಾ ಇದೀಗ ಬಾಲಿವುಡ್ ಅಂಗಳದಲ್ಲಿಯೂ ಮ್ಯಾಜಿಕ್ ಮಾಡೋದಿಕ್ಕೆ ರೆಡಿಯಾಗಿದ್ದಾಳೆ. ಈಗಾಗ್ಲೇ ಎರಡು ಸಿನಿಮಾಗಳಿಗೆ ಸಹಿ ಹಾಕಿರುವ ರಶ್ಮಿಕಾ ಇದೀಗ ಮುಂಬೈನಲ್ಲಿ ಐಶಾರಾಮಿ ಫ್ಲ್ಯಾಟ್ ಖರೀದಿಸಿದ್ದಾರೆ ಎನ್ನಲಾಗ್ತಿದೆ. ಕಾಲಿವುಡ್, ಟಾಲಿವುಡ್ ಸಿನಿಮಾ ಒಪ್ಪಿಕೊಂಡ ಬಳಿಕ ಹೈದ್ರಾಬಾದ್ ನಲ್ಲಿ ಸೆಟಲ್ಡ್ ಆಗಿದ್ದ ಕೊಡಗಿನ ಕುವರಿ ಮತ್ತಿನ ನಗರಿಯಲ್ಲೊಂದು ಫ್ಲ್ಯಾಟ್...

‘ಪೊಗರಿ’ಗೆ ಆಯ್ತು ಸೆನ್ಸಾರು…ಧ್ರುವ ಸಿನಿಮಾಕ್ಕೆ ಸಿಕ್ತು ಯು/ಎ ಸರ್ಟಿಫಿಕೇಟು….

ಇದೇ ತಿಂಗಳ 19ರಂದು‌ ತೆರೆಮೇಲೆ ಅಬ್ಬರಿಸಿ, ಬೊಬ್ಬಿರಿಯಲು ರೆಡಿಯಾಗಿರುವ ಆ್ಯಕ್ಷನ್ ಪ್ರಿನ್ಸ್ ಪೊಗರು ಸಿನಿಮಾಕ್ಕೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಯಾವುದೇ ಕತ್ತರಿ ಹಾಕದೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ಕೊಟ್ಟಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿರುವ ಧ್ರುವ, ಪೊಗರು ಸಿನಿಮಾಕ್ಕೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಇಡೀ‌ ಕುಟುಂಬ ಹಾಗೂ ಸ್ನೇಹಿತ ಜೊತೆ ಸಿನಿಮಾ ನೋಡಿ...
- Advertisement -spot_img

Latest News

Haveri News: ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ 500 ಹಣ್ಣಿನ ಗಿಡಗಳ ನಾಟಿ

Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ...
- Advertisement -spot_img