Monday, October 27, 2025

rashmika mandanna

ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ರಶ್ಮಿಕಾ ಮಂದಣ್ಣ..!

ಸ್ಯಾಂಡಲ್‌ವುಡ್‌ನಿಂದ ಜರ್ನಿ ಶುರು ಮಾಡಿ, ಟಾಲಿವುಡ್, ತಮಿಳು ಸಿನಿರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ನಟಿ ರಶ್ಮಿಕಾ ಮಂದಣ್ಣ, ಇದೀಗ ಬಾಲಿವುಡ್‌ಗೆ ಎಂಟ್ರಿ ಕೊಡೋಕ್ಕೆ ರೆಡಿಯಾಗಿದ್ದಾರೆ. https://youtu.be/l2xgWc8USb0 ಎರಡು ಬಾರಿ ಬಾಲಿವುಡ್‌ ಸಿನಿಮಾಗೆ ಸೆಲೆಕ್ಟ್ ಆಗಿ ಮತ್ತೆ ರಿಜೆಕ್ಟ್ ಆಗಿದ್ದರು ಎಂದು ರಶ್ಮಿಕಾ ಬಗ್ಗೆ ಕೆಲ ಸುದ್ದಿಗಳು ಹರಿದಾಡತೊಡಗಿತ್ತು. ಇದೀಗ ಮತ್ತೆ ರಶ್ಮಿಕಾ ಬಾಲಿವುಡ್‌ಗೆ ಎಂಟ್ರಿ ಕೊಡುವ...

ಕೋಲೆ ಬಸವನಿಗೂ ಆ್ಯಕ್ಷನ್ ಪ್ರಿನ್ಸ್ ಖರಾಬು ಗುಂಗು…!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸತತ ಮೂರು ವರ್ಷಗಳು ಶ್ರಮ ಹಾಕಿ ತಯಾರಾಗಿರುವ ಸಿನಿಮಾ ಪೊಗರು. ಮೈಯಲ್ಲಿ ಪೊಗರು ತುಂಬಿರುವ ಶಿವ ಇಷ್ಟರಲ್ಲಿ ಥಿಯೇಟರ್ ಅಂಗಳದಲ್ಲಿ ಅಬ್ಬರಿಸಿ ಬೊಬ್ಬಿರಿಯಬೇಕಿತ್ತು. ಆದ್ರೆ ಕೊರೋನಾ ಲಾಕ್ ಡೌನ್, ಸೀಲ್ ಡೌನ್ ಎಲ್ಲದಕ್ಕೂ ಬ್ರೇಕ್ ಹಾಕ್ತು. ಇನ್ನೇನು ಡಿಸೆಂಬರ್ ನಲ್ಲಿ‌...

ಪ್ರಿನ್ಸ್ ಮಹೇಶ್ ಬಾಬುಗೆ ರಶ್ಮಿಕಾ ಮಂದಣ್ಣ ಕೊಟ್ಟ ಗಿಫ್ಟ್ ಏನು.?

ಕರ್ನಾಟಕ ಟಿವಿ : ಸೌತ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಕಡೆಯಿಂದ ಟಿಟೌನ್ ಪ್ರಿನ್ಸ್ ಮಹೇಶ್ ಬಾಬು ಮನೆಗೆ ಈ ಲಾಕ್ ಡೌನ್ ಟೈಮ್ ನಲ್ಲಿ ಒಂದು ಉಡುಗೊರೆ ಬಂದಿದೆ.. ರಶ್ಮಿಕಾ ಕೊಡಗಿನಲ್ಲಿ ತಮ್ಮ ತೋಟದಲ್ಲಿ ಬೆಳೆದ ಬಟರ್ ಫ್ರೂಟ್ ಹಾಗೂ ಜೇನುತುಪ್ಪ ಸೇರಿದಂತೆ ಇನ್ನೂ ಸಾಕಷ್ಟು ಆಹಾರ ಪದಾರ್ಥಗಳನ್ನ ಗಿಫ್ಟ್ ಆಗಿ ಪ್ರಿನ್ಸ್ ಮನೆಗೆ ಕಳುಹಿಸಿದ್ದಾರೆ.....

ಪುಷ್ಪ ಸಿನಿಮಾಗೆ ಅಲ್ಲು ಅರ್ಜುನ್ ತೆಗೆದುಕೊಳ್ಳುತ್ತಿರುವ ಸಂಭಾವನೆ ಎಷ್ಟು ಗೊತ್ತಾ..?

ಅಲ್ಲು ಅರ್ಜುನ್.. ತೆಲುಗಿನ ಪ್ರಖ್ಯಾತ, ಶ್ರೀಮಂತ ನಟರಲ್ಲಿ ಒಬ್ಬರು. ತೆಲುಗಿನಲ್ಲಷ್ಟೇ ಅಲ್ಲದೇ,ಕನ್ನಡ, ತಮಿಳು, ಹಿಂದಿ ಭಾಷೆಯಲ್ಲೂ ಇವರಿಗೆ ಅಭಿಮಾನಿಗಳಿದ್ದಾರೆ. ಮೊನ್ನೆ ಮೊನ್ನೆ ತಾನೇ ಲಾಕ್‌ಡೌನ್ ಎಫೆಕ್ಟ್‌ನಿಂದ ಕೆಲಸವಿಲ್ಲದೇ ಪರದಾಡುತ್ತಿದ್ದ ತೆಲುಗು ಫಿಲ್ಮ್ ಇಂಡಸ್ಟ್ರಿಯ ದಿನಗೂಲಿ ನೌಕರರ ನೆರವಿಗೆ ಧಾವಿಸಿದ ಅಲ್ಲು ಅರ್ಜುನ್ ಕೋಟಿ ದುಡ್ಡು ದಾನ ಮಾಡಿದ್ದರು. https://youtu.be/CUthzGYMF-0 ಇದರಲ್ಲೇ ಅವರು ಎಷ್ಟು ಪ್ರಖ್ಯಾತಿ ಮತ್ತು ಶ್ರೀಮಂತಿಗೆ...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img