Friday, March 13, 2026

#rashok

Political News: ಕರ್ನಾಟಕದ ಹಿತಕ್ಕಿಂತ… ಹೈಕಮಾಂಡ್ ಹಂಗೇ ಹೆಚ್ಚಾಯಿತೇ?: ಕಾಂಗ್ರೆಸ್‌ಗೆ ಆರ್.ಅಶೋಕ್ ಪ್ರಶ್ನೆ

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮಿಸಿದ್ದಕ್ಕಾಗಿ, ಸಿಎಂ ಮತ್ತು ಡಿಸಿಎಂ ಹೋಗಿ ಅವರನ್ನು ಸ್ವಾಗತಿಸಿ, ಮಾತನಾಡಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಏಕೆಂದರೆ, ನಮ್ಮ ರಾಜ್ಯಕ್ಕೆ ಜರ್ಮನಿಯ ಚಾನ್ಸಲರ್ ಆಗಮಿಸಿದ್ದರೂ ಕೂಡ, ಅವರನ್ನು ಕಡೆಗಣಿಸಿ, ಸಿಎಂ, ಡಿಸಿಎಂ ರಾಹುಲ್ ಗಾಂಧಿ ಅವರನ್ನು ನೋಡಲು ಹೋಗಿದ್ದಕ್ಕೆ ಅಶೋಕ್ ಬೇಸರ...

 ನವೆಂಬರ್‌ನಲ್ಲಿ ಸಿದ್ದು ರಾಜೀನಾಮೆ : ಸಾಮ್ರಾಟನ ಮಾತು ಸಂಚಲನ..!

  ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗ್ಯಾಂಗ್‌ ಎಲ್ಲೋ ಕುಳಿತು ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

Governor : ರಾಜ್ಯಪಾಲರಿಗೆ ದೂರು ನೀಡಲು ಮುಂದಾದ ಬಿಜೆಪಿ

Political News: ಬಿಜೆಪಿ ನಾಯಕರು ಸದನದ ಬಾವಿಗಿಳಿದು ವಿಧೇಯಕ  ಪತ್ರ ಹಾಗು ಬಿಲ್  ಗಳನ್ನು  ಹರಿದು ಡೆಪ್ಯುಟಿ ಸ್ಪೀಕರ್ ಮೇಲೆ ಬಿಸಾಕಿದ್ದರು. ಈ  ಕಾರಣದಿಂದ ಬಿಜೆಪಿ ನಾಯಕರ  10 ಹೆಸರುಗಳನ್ನು ನಮೂದಿಸಿ ಸ್ಪೀಕರ್ ಯು.ಟಿ ಖಾದರ್ ಅವರು ಅಮಾನತು ಮಾಡಿ  ಆದೇಶ ಹೊರಡಿಸಿದ್ದರು. ಈ ಕಾರಣದಿಂದ ಜುಲೈ 20 ಗುರುವಾರ ಬಿಜೆಪಿ  ನಾಯಕರು ವಿಧಾನಸೌಧದ ಗಾಂಧಿ...

R Ashok : “ವಿಧಾನ ಸೌಧದ ಒಳಗೆ  ಪ್ರಜಾಪ್ರಭುತ್ವದ  ಕೊಲೆ “: ಆರ್.ಅಶೋಕ್

Political News:ವಿಧಾನಸೌಧದಲ್ಲಿ ಮಹಾಮೈತ್ರಿ  ಕೂಟದ ಉಪಚಾರದ  ಬಗ್ಗೆ ಮಬಹಳ ಸದ್ದು ಗದ್ದಲ  ನಡೆದಿತ್ತು ಬಿಜೆಪಿ ನಾಯಕರು ಡೆಪ್ಯುಟಿ ಸ್ಪೀಕರ್ ಗೆ  ಪ್ರಶ್ನೆಗಳ  ಸುರಿಮಳೆಯೇ ಗರಿದರು. ತದ  ನಂತರ  ಅವರ ಪ್ರಶ್ನಾವಳಿ ಅತಿರೇಕವನ್ನು ಪಡೆದು ಅಸಭ್ಯ ವರ್ತನೆಗೂ ಗುರಿಯಾಯಿತು. ಬಿಜೆಪಿ ನಾಯಕರು ಸದನದ ಬಾವಿಗಿಳಿದು ವಿಧೇಯಕ  ಪತ್ರ ಹಾಗು ಬಿಲ್  ಗಳನ್ನು  ಹರಿದು ಡೆಪ್ಯುಟಿ ಸ್ಪೀಕರ್ ಮೇಲೆ...
- Advertisement -spot_img

Latest News

Koppala News: 17ನೇ ಪೀಠಾಧಿಪತಿ ಲಿಂಗೈಕ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವ ಆಚರಣೆ

Koppala News: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಮಠದಲ್ಲಿ ಇಂದು 17ನೇ ಪೀಠಾಧಿಪತಿಗಳಾದ ಲಿಂಗೈಕ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವವನ್ನು...
- Advertisement -spot_img