Wednesday, March 18, 2026

RAshoka

‘ಸಂಪುಟ ಪುನಾರಚನೆ’ ಹೇಳಿಕೆ ಬೆನ್ನಲ್ಲೇ ಅಕ್ಟೋಬರ್ ಕ್ರಾಂತಿಯ ಸುಳಿವು!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರ ಸಂಪುಟ ಪುನಾರಚನೆಯಾಗುತ್ತದೆ ಎಂದು ಹೇಳಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಮಾತ್ರ ಐದು ವರ್ಷ ಮುಖ್ಯಮಂತ್ರಿಯಾಗಿಯೇ ಮುಂದುವರಿಯಲಿದ್ದಾರೆ ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದರು. ಆದ್ರೆ ಈ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ...

‘ನಾನು ಮಂಜುನಾಥನ ಭಕ್ತ’ ಸಂಚಲನ ಸೃಷ್ಟಿಸಿದ ಡಿಕೆ!

ಧರ್ಮಸ್ಥಳದ ಬಗ್ಗೆ ವಿಧಾನಸಭೆಯಲ್ಲಿ ಗುರುವಾರ ಮಹತ್ವದ ಚರ್ಚೆಯಾಗಿದೆ. ಗದ್ದಲ ಜೋರಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಟ್ಟಿಯಾಗಿ ತಮ್ಮ ನಿಲುವು ಸ್ಪಷ್ಟಪಡಿಸಿದರು. My stand on ಧರ್ಮಸ್ಥಳ, My Believe is ಮಂಜುನಾಥ! ಹೀಗೆ ವಿಧಾನಸಭೆಯಲ್ಲಿ ಧರ್ಮಸ್ಥಳದ ಪರವಾಗಿ ಗಟ್ಟಿ ಧ್ವನಿಯಲ್ಲಿ ಘೋಷಿಸಿದ್ದಾರೆ. ವಿಧಾನಸಭೆಯ ಕಲಾಪದ ವೇಳೆ ನಿಯಮ 69ರಡಿ ಧರ್ಮಸ್ಥಳ ಸಂಬಂಧಿತ ಚರ್ಚೆ ನಡೀತು. ಈ...

K.N ರಾಜಣ್ಣ ವಜಾ – ಡಿಕೆಶಿ ಕಾರಣನಾ?

ಕಾಂಗ್ರೆಸ್ ಪಕ್ಷದ ಬೆಳವಣಿಗೆಗಳು ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗುತ್ತಿದೆ. ಸಿದ್ದು-ಡಿಕೆಶಿ ನಡುವೆ ಆಂತರಿಕ ಬಿಕ್ಕಟ್ಟು, ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ರಾಜೀನಾಮೆ ಪರ್ವ ಇದೀಗ ಬಿಜೆಪಿಗೆ ಬ್ರಹ್ಮಾಸ್ತ್ರವಾಗಿದೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಕೆ.ಎನ್ ರಾಜಣ್ಣ ಅವರ ರಾಜೀನಾಮೆ ವಿಷಯದಲ್ಲಿ ತೀಕ್ಷ್ಣವಾದ ಪ್ರತಿಕ್ರಿಯೆ ಮಾಡಿದ್ದಾರೆ. ಕೆ.ಎನ್ ರಾಜಣ್ಣ ರಾಜೀನಾಮೆ, ಮತ್ತು ಇದರ ಹಿಂದಿರುವ ರಾಜಕೀಯ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img