Friday, December 26, 2025

Rashtapathi bhavan

ಮೋದಿ ಪಟ್ಟಾಭಿಷೇಕಕ್ಕೆ ಕೌಂಟ್ ಡೌನ್…!!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಭಾರತ ಪ್ರಧಾನಿಯಾಗಿ  ಪ್ರಮಾಣವಚನ ಸ್ವೀಕಾರಿಸೋದಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದೆ.ರಾಷ್ಟ್ರಪತಿ ಭವನದಲ್ಲಿ ನಡೆಯಲಿರೋ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗೋ ನಿರೀಕ್ಷೆ ಇದ್ದು, ಸಮಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ. ಸಮಾರಂಭದಲ್ಲಿ ಬಾಂಗ್ಲಾದೇಶ್,ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ, ಭೂತಾನ್, ಥೈಲ್ಯಾಂಡ್, ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು ಪಾಲ್ಗೊಳ್ಳಲಿದ್ದಾರೆ.  ಇಂದು ಸಂಜೆ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img