Thursday, October 2, 2025

Rashtriya Swayamsevak Sangh

RSS ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮೋದಿ ಭಾಗಿ – ವಿಶೇಷ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ!

RSS 100 ವರ್ಷಗಳ ಪೂರೈಕೆಯನ್ನು ದೇಶಾದ್ಯಂತ ಭಾರೀ ಕಾರ್ಯಕ್ರಮಗಳೊಂದಿಗೆ ಆಚರಿಸುತ್ತಿದೆ. 1925 ಸೆಪ್ಟೆಂಬರ್ 27ರಂದು ಸ್ಥಾಪನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಶತಮಾನೋತ್ಸವವನ್ನು ತ್ಯಾಗ, ಭಕ್ತಿ ಮತ್ತು ಸ್ಥಿತಿಸ್ಥಾಪಕತ್ವದ ನಿದರ್ಶನವಾಗಿ ಆಚರಿಸುವಂತೆ ಸಂಘದ ಹಿರಿಯರು ತಿಳಿಸಿದ್ದಾರೆ. ಅಕ್ಟೊಬರ್ 1 ರಂದು ನವದೆಹಲಿಯ ಡಾ. ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ RSS ಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮ ನಡೆದಿದೆ. ಪ್ರಧಾನಮಂತ್ರಿ...

RSS @100 – ಶತಮಾನೋತ್ಸವಕ್ಕೆ ಭಾರೀ ತಯಾರಿ, ಲಕ್ಷಕ್ಕೂ ಅಧಿಕ ಸಭೆಗಳ ಯೋಜನೆ!!!

27 ಸೆಪ್ಟೆಂಬರ್ 1925 ರಂದು ಸ್ಥಾಪನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ RSS 100 ವರ್ಷದ ಸಂಭ್ರಮದಲ್ಲಿದೆ. ತನ್ನ ಸ್ಥಾಪನೆಯ 100ನೇ ವರ್ಷವನ್ನು ಆಚರಿಸಲು ಶತಮಾನೋತ್ಸವ ಕಾರ್ಯಕ್ರಮಗಳ ಘೋಷಣೆ ಮಾಡಿದೆ. ದೇಶದಾದ್ಯಂತ ಭಾರೀ ಮಟ್ಟದ ಕಾರ್ಯಕ್ರಮಗಳನ್ನ ಆಯೋಜಿಸಲು ಸಜ್ಜಾಗಿದೆ. ಶತಮಾನೋತ್ಸವ ತ್ಯಾಗ, ಭಕ್ತಿ ಹಾಗೂ ಸ್ಥಿತಿಸ್ಥಾಪಕತ್ವದ ನಿದರ್ಶನವಾಗಿದೆ ಎಂದು ಸಂಘದ ಹಿರಿಯರು ತಿಳಿಸಿದ್ದಾರೆ. RSS ಪ್ರಚಾರ ಮುಖ್ಯಸ್ಥ...

ಜಾಗತಿಕವಾಗಿ ನಮ್ಮ ರಕ್ಷಣೆಗೆ ಸಮರ್ಥರಾಗಬೇಕು : ದುಷ್ಟ ಶಕ್ತಿಗಳ ವಿರುದ್ಧ ಹಿಂದುಗಳು ಸಂಘಟಿತರಾಗಬೇಕು : ಮೋಹನ್‌ ಭಾಗವತ್ ಹೊಸ ಹಿಂದೂ ಮಂತ್ರ..!‌

ನವದೆಹಲಿ : ಹಿಂದೂ ಸಮಾಜವನ್ನು ಒಗ್ಗೂಡಿಸಿ ಭಾರತವನ್ನು ಒಂದು ಬಲಿಷ್ಠ ಮಿಲಿಟರಿ ಮತ್ತು ಆರ್ಥಿಕ ಶಕ್ತಿಯಾಗಿ ರೂಪಿಸುವ ಅಗತ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪುನರುಚ್ಚರಿಸಿದ್ದಾರೆ, ಇದು ಎಲ್ಲಾ ಗಡಿಗಳಲ್ಲಿ ದುಷ್ಟ ಶಕ್ತಿಗಳ ದುಷ್ಟತನವನ್ನು ಮಟ್ಟ ಹಾಕುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ. ಯಾರೂ ನಮ್ಮನ್ನ ಅಲುಗಾಡಿಸಲು ಸಾಧ್ಯವಿಲ್ಲ.. ಇನ್ನೂ ಈ ಕುರಿತು ಸಂದರ್ಶನವೊಂದರಲ್ಲಿ...
- Advertisement -spot_img

Latest News

ಅಕ್ಟೋಬರ್ 15ರವರೆಗೆ ಮುಂಗಾರು ವಿಸ್ತರಣೆ – ಈ ಬಾರಿ ಯಾಕಿಷ್ಟು ಮಳೆ ಗೊತ್ತಾ!?

ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ....
- Advertisement -spot_img