Saturday, July 27, 2024

rassia

ಕಿಮ್‌ ಜಾಂಗ್‌ ಉನ್‌ಗೆ ಕಾರು ಉಡುಗೊರೆ ನೀಡಿದ ರಷ್ಯಾ ಅಧ್ಯಕ್ಷ ಪುಟೀನ್..

International news: ಉತ್ತರ ಕೋರಿಯಾ ನಾಯಕ ಕಿಮ್ ಜಾಂಗ್ ಉನ್‌ಗೆ ರಷ್ಯಾ ಅಧ್ಯಕ್ಷ ಪುಟೀನ್ ಕಾಸ್ಟ್ಲಿ ಕಾರ್ ಗಿಫ್ಟ್ ಮಾಡಿದ್ದಾರೆ. ಯಾಕಂದ್ರೆ ಕಿಮ್‌ಗೆ ಕಾರ್ ಅಂದ್ರೆ ಬಲು ಇಷ್ಟವಂತೆ. ಹಾಗಾಗಿ ಪುಟೀನ್ ಕಿಮ್‌ಗೆ ಕಾರ್ ಗಿಫ್ಟ್ ಮಾಡಿದ್ದಾರೆ. ರಷ್ಯಾದಲ್ಲಿ ನಿರ್ಮಿತವಾದ ಕಾರನ್ನು ಕಿಮ್‌ ಉನ್ನತ ಸಹಾಯಕರಿಗೆ ಹಸ್ತಾಂತರಿಸಲಾಗಿದೆ. ಈ ಕಾರಣಕ್ಕೆ, ಕಿಮ್ ಸಹೋದರಿ, ಪುಟೀನ್‌ಗೆ ಧನ್ಯವಾದ...

ಯುದ್ಧದ ಬಗ್ಗೆ ಉಕ್ರೇನ್ ಅಧ್ಯಕ್ಷನ ಪತ್ನಿಯ ಮೊದಲ ಪ್ರತಿಕ್ರಿಯೆ..

ತಮ್ಮ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಮೊದಲ ಬಾರಿ ಯುಕ್ರೇನ್ ಅಧ್ಯಕ್ಷನ ಪತ್ನಿ, ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಒಲೆನಾ ಝೆಲೆನ್ಸ್ಕಿ ಈ ಬಗ್ಗೆ ಬರೆದುಕೊಂಡಿದ್ದು, ಕೇವಲ ಒಂದು ವಾರದ ಹಿಂದೆ ನಡೆದ ಘಟನೆ ನಂಬಲು ಅಸಾಧ್ಯವಾಗದ್ದು. ನಮ್ಮ ದೇಶ ಶಾಂತವಾಗಿತ್ತು. ಹಳ್ಳಿ, ಪಟ್ಟಣದಲ್ಲಿದ್ದವರೆಲ್ಲ ಆರಾಮವಾಗಿ ಜೀವನ ನಡೆಸುತ್ತಿದ್ದರು. ಆದ್ರೆ ಫೆಬ್ರವರಿ 24ರಂದು ರಷ್ಯಾ ಉಕ್ರೇನ್...

ಪ್ರಧಾನಿಗೆ ಧನ್ಯವಾದ ಹೇಳಿದ ಪಾಕಿಸ್ತಾನಿ ವಿದ್ಯಾರ್ಥಿನಿ- ಅಷ್ಟಕ್ಕೂ ಥ್ಯಾಂಕ್ಸ್ ಹೇಳಿದ್ದೇಕೆ..?

ತಮ್ಮ ದೇಶದ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ರಕ್ಷಿಸಿ ತರುವಲ್ಲಿ ಭಾರತ ಸರ್ಕಾರದ ಮಹತ್ತರ ಪಾತ್ರವೇನು ಅನ್ನೋದು ಇಡೀ ಪ್ರಪಂಚಕ್ಕೆ ಗೊತ್ತಿದೆ.  ರಷ್ಯಾ ಅಧ್ಯಕ್ಷ ಪುಟೀನ್ ಬಳಿ ಮಾತನಾಡಿ, ಕದನ ವಿರಾಮ ತೆಗೆದುಕೊಳ್ಳುವಂತೆ ಹೇಳಿದ ಪ್ರಧಾನಿ ಮೋದಿ, ಅವರನ್ನ ಭಾರತಕ್ಕೆ ಕರೆ ತರುವ ವ್ಯವಸ್ಥೆ ಮಾಡಿದ್ದರು. ಆಪರೇಶನ್ ಗಂಗಾ ಮೂಲಕ ಎಷ್ಟೋ ವಿದ್ಯಾರ್ಥಿಗಳನ್ನ ಭಾರತಕ್ಕೆ ತರಲಾಗಿದೆ. ಅಲ್ಲದೇ ಭಾರತ...

‘ನಾನೂ ಆರ್ಮಿ ಸೇರುತ್ತೇನೆ’- ಮೊಮ್ಮಕ್ಕಳ ಜೀವ ಉಳಿಸಲು ಯುದ್ಧ ಮಾಡಲು ಬಂದ ವೃದ್ಧ..

ಉಕ್ರೇನ್‌ನಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮಕ್ಕಳು, ಮಹಿಳೆಯರು ರೋದಿಸುತ್ತಿರುವ ವೀಡಿಯೋ, ಫೋಟೋ ಎಲ್ಲ ವೈರಲ್ ಆಗುತ್ತಿದೆ. ತಿನ್ನುವ ಅನ್ನಕ್ಕೂ ಕುತ್ತು ಬಂದಿರುವ ಪರಿಸ್ಥಿತಿ. ಭಾರತೀಯ ವಿದ್ಯಾರ್ಥಿಗಳು ಕೂಡ ಇದೇ ರೀತಿ ಒದ್ದಾಡುತ್ತಿದ್ದಾರೆ. ಓರ್ವ ವಿದ್ಯಾರ್ಥಿ ಹೇಳುವ ಪ್ರಕಾರ, ನಾವು ಮೂರು ದಿನದಿಂದ ಬ್ರೆಡ್, ಚಿಪ್ಸ್ ತಿಂದು ನೀರು ಕುಡಿದು ಬದುಕುತ್ತಿದ್ದೇವೆ ಎಂದಿದ್ದಾರೆ. ಸದ್ಯ ಅಷ್ಟು...

ಚರ್ಚ್ ಹೊರಗೆ ಗುಂಡಿನ ಸದ್ದು, ಒಳಗೆ ವಿವಾಹ: ಭಯದ ನಡುವೆ ಮದುವೆಯಾದ ಜೋಡಿ..

ಸದ್ಯ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಅದು ಉಕ್ರೇನ್ ಮತ್ತು ರಷ್ಯಾದ ಯುದ್ಧದ ಸುದ್ದಿ. ಉಕ್ರೇನ್‌ನಲ್ಲಿ ಸಾವು ನೋವು ಸಂಭವಿಸುತ್ತಿದ್ದು, ಇಡೀ ಪ್ರಪಂಚವೇ ರಷ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇಂಥ ಸಂದರ್ಭದಲ್ಲಿ ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ವಿವಾಹ ಸಮಾರಂಭ ಏರ್ಪಟ್ಟಿದ್ದು, ಇಂಥ ಪರಿಸ್ಥಿತಿಯಲ್ಲೂ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇಷ್ಟು ದಿನ ರಷ್ಯಾ ಪಡೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img