Friday, April 3, 2026

rat in hotel food

Hotel food: ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ತಂದ ಊಟದಲ್ಲಿ ಇಲಿ ಪತ್ತೆ..!

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ಕೆಲ ಸಂಘ ಸಂಸ್ಥೆಗಳು ಸೇರಿ ಇಂದು ಬೆಂಗಳೂರು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ. ಇದರಿಂದ ರಾಜ್ಯ ರಾಜಧಾನಿಯಲ್ಲಿ ಪೊಲೀಸರು  ಕಟ್ಟೆಚ್ಚರ ವಹಿಸಿದ್ದಾರೆ. ಇನ್ನು ಪ್ರತಿಭಟನೆಯ ಭದ್ರತೆಗೆ ನಿಯೋಜನೆ ಮಾಡಿದ ಪೊಲೀಸರಿಗೆ ಹೋಟೆಲ್‌ನಿಂದ ತಿಂಡಿ ಸರಬರಾಜು ಮಾಡಲಾಗಿದ್ದು, ಅದರಲ್ಲಿ ಸತ್ತ ಇಲಿ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img