Friday, August 7, 2026

rat in hotel food

Hotel food: ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ತಂದ ಊಟದಲ್ಲಿ ಇಲಿ ಪತ್ತೆ..!

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ಕೆಲ ಸಂಘ ಸಂಸ್ಥೆಗಳು ಸೇರಿ ಇಂದು ಬೆಂಗಳೂರು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ. ಇದರಿಂದ ರಾಜ್ಯ ರಾಜಧಾನಿಯಲ್ಲಿ ಪೊಲೀಸರು  ಕಟ್ಟೆಚ್ಚರ ವಹಿಸಿದ್ದಾರೆ. ಇನ್ನು ಪ್ರತಿಭಟನೆಯ ಭದ್ರತೆಗೆ ನಿಯೋಜನೆ ಮಾಡಿದ ಪೊಲೀಸರಿಗೆ ಹೋಟೆಲ್‌ನಿಂದ ತಿಂಡಿ ಸರಬರಾಜು ಮಾಡಲಾಗಿದ್ದು, ಅದರಲ್ಲಿ ಸತ್ತ ಇಲಿ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img