Wednesday, July 22, 2026

rathayatre

ಪಂಚರತ್ನ ರಥಯಾತ್ರೆ ಶಿವಮೊಗ್ಗ

political story ಈಗಾಗಲೆ ಹಲವಾರು ತಿಂಗಳುಗಳಿಂದ ವಿಧಾನಸಭಾ ಚುನಾವಣೆಯ ಪಂಚರತ್ನ ರಥಯಾತ್ರೆಯ ಮೂಲಕ ಪ್ರಚಾರ ಕೈಗೊಂಡಿರುವ ಜನತಾದಳ ಪಕ್ಷ ಫೆಬ್ರವರಿ 25 ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಸೇರಿ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಈ ಪಂಚರತ್ನ ರಥಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಜೆಡಿಎಸ್ ನಾಯಕರಾದ ಕುಮಾರಸ್ವಾಮಿಯವರ ನೇತೃತ್ವದಲ್ಲಿ...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img