Friday, August 7, 2026

ration card e-KYC Karnataka 2025

1 ತಿಂಗಳಲ್ಲಿ ರೇಷನ್ ಕಾರ್ಡ್ ರದ್ದು – ಪಡಿತರ ಫಲಾನುಭವಿಗಳಿಗೆ ಎಚ್ಚರ!

ರಾಜ್ಯದ ಪಡಿತರ ಚೀಟಿ ಫಲಾನುಭವಿಗಳಿಗೆ ಆಹಾರ ಇಲಾಖೆ ಮಹತ್ವದ ಸೂಚನೆ ನೀಡಿದೆ. ಕಡ್ಡಾಯವಾಗಿ 1 ತಿಂಗಳಲ್ಲಿ e-KYC ಮಾಡಿಸದಿದ್ದರೆ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತೆ. ಮೈಸೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಬಹುಮುಖ್ಯ ಸೂಚನೆಗಳನ್ನು ನೀಡಿದ್ದಾರೆ. ಪ್ರತಿಯೊಬ್ಬ ಪಡಿತರ ಚೀಟಿದಾರರು ತಮ್ಮ ಮಾಹಿತಿ ಸರಿಯಾಗಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img