Friday, May 22, 2026

Ration Card Holders

ಬಡವರ ಅಕ್ಕಿಗೆ ಕನ್ನ! ಸತ್ತವರ ಹೆಸರಲ್ಲೂ ಲೂಟಿ!

ಕುಷ್ಟಗಿ ತಾಲೂಕಿನ ಹುಲಿಯಾಪುರ ಗ್ರಾಮದ ನ್ಯಾಯಬೆಲೆ ಅಂಗಡಿ ವಿರುದ್ಧ ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪಡಿತರ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದ್ದು, ಅಂಗಡಿ ಮಾಲೀಕರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸರ್ಕಾರದ ನಿಯಮದ ಪ್ರಕಾರ ಅಂತ್ಯೋದಯ ಕಾರ್ಡ್‌ದಾರರಿಗೆ ಮೇ ಮತ್ತು ಜೂನ್ ತಿಂಗಳ ಒಟ್ಟು 70 ಕೆಜಿ ಅಕ್ಕಿ ನೀಡಬೇಕಿತ್ತು. ಆದರೆ, ಗ್ರಾಮದ ಹಲವರಿಗೆ ಕೇವಲ...
- Advertisement -spot_img

Latest News

100 ಯೂನಿಟ್‌ನಿಂದ 10ಕ್ಕೆ ಕುಸಿತ! ರಕ್ತದಾನ ಮಾಡಲು ಜನರೇ ಬರ್ತಿಲ್ಲ!

ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ...
- Advertisement -spot_img