Thursday, July 23, 2026

ration cards

ಪಡಿತರ ಚೀಟಿದಾರರಿಗೆ ಗುಡ್‌ ನ್ಯೂಸ್!‌ ಮತ್ತೆ ಅದಕ್ಕೆ ಅವಕಾಶ ಕೊಟ್ಟ ಸರ್ಕಾರ

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ರಾಜ್ಯದ ಎಲ್ಲಾ ಪಡಿತರ ಕಾರ್ಡ್‌ಗಳಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಹೊಸ ಸದಸ್ಯರ ಸೇರಿಕೆ, ಹೆಸರು ಅಳಿಸುವಿಕೆ ಸೇರಿದಂತೆ ಎಲ್ಲ ನವೀಕರಣಗಳಿಗೂ ಮತ್ತೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ನಾಗರಿಕರು ಬೆಂಗಳೂರಿನ ಒನ್ ಕೇಂದ್ರಗಳು, ಸೈಬರ್ ಸೆಂಟರ್‌ಗಳು ಅಥವಾ ಆಹಾರ ಇಲಾಖೆಯ ಅಧಿಕೃತ...

1 ಕೋಟಿ ಬಿಪಿಎಲ್ ಕಾರ್ಡ್​ ರದ್ದು? ರಾಜ್ಯ ಸರ್ಕಾರದಿಂದ ಬಿಗ್ ಶಾಕ್

ರಾಜ್ಯದಲ್ಲಿ ನಕಲಿ ಬಿಪಿಎಲ್ ಪತ್ತೆ ಹಚ್ಚಿ ರದ್ದುಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಅಲರ್ಟ್ ಆಗಿರುವ ಆಹಾರ ಇಲಾಖೆ, ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣವನ್ನು ಶೇ.5.67ಕ್ಕೆ ಇಳಿಸಲು ಮುಂದಾಗಿದೆ. https://youtu.be/5EEV4TPz4QE?si=8Qt_Y3_VdzZZCp16 ರಾಜ್ಯದಲ್ಲಿ ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ. ತಮಿಳುನಾಡಿನಲ್ಲಿ ಶೇ.40ರಷ್ಟು ಬಿಪಿಎಲ್ ಕಾರ್ಡ್​ಗಳಿವೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಿಪಿಎಲ್​ ಕಾರ್ಡ್​​ದಾರರ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img