Saturday, February 14, 2026

#ration distribute

Channarayapatna: ಸರ್ಕಾರಿ ಪಡಿತರ ಗೋದಾಮಿನಿಂದಲೆ ಅಕ್ರಮ ಪಡಿತರ ಸಾಗಣೆ: ಪೊಲೀಸರ ಧಾಳಿ

ಚನ್ನರಾಯಪಟ್ಟಣ: ಸರ್ಕಾರಿ ಗೋದಾಮಿನಿಂದಲೇ ಅಕ್ರಮವಾಗಿ ಪಡಿತರ ಸಾಗಾಣೆ ಮಾಡುವ ವೇಳೆ ಪೊಲೀಸರು ದಾಳಿ ಮಾಡಿರುವ ಘಟನೆ ಚನ್ನರಾಯಪಟ್ಟಣದ ಮೈಸೂರು ರಸ್ತೆಯ ಅಂಬೇಡ್ಕರ್ ವೃತ್ತದಲ್ಲಿರುವ ಗೋಡಾನ್‌ನಲ್ಲಿ ನಡೆದಿದೆ. ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಗೋಡಾನ್‌ನಿಂದ ರಾತ್ರಿ ಮೂರು ಗಂಟೆ ಸಮಯದಲ್ಲಿ ಅಕ್ರಮವಾಗಿ ಗೋಧಿ ಸಾಗಾಣೆ ಮಾಡಲು ಲಾರಿಗೆ ಗೋಧಿ ತುಂಬಲಾಗುತ್ತಿತ್ತು.‌350 ಚೀಲ ಗೋಧಿಯನ್ನು ಲಾರಿಗೆ...
- Advertisement -spot_img

Latest News

ಆರೋಗ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲಿಲ್ಲ, ಇದು ಸುಳ್ಳು ಸುದ್ದಿ: ಸಿಎಂ ಸಿದ್ದರಾಮಯ್ಯ

Political News: ನಿನ್ನೆ ಖುದ್ದು ಸಿಎಂ ಸಿದ್ದರಾಮಯ್ಯನವರೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಅವರನ್ನು ಮೋಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್‌ತರಾಗಿ ವರ್ಗಾವಣೆ ಮಾಡಿದ್ದಾರೆಂದು...
- Advertisement -spot_img