Tuesday, February 10, 2026

#ration distribute

Channarayapatna: ಸರ್ಕಾರಿ ಪಡಿತರ ಗೋದಾಮಿನಿಂದಲೆ ಅಕ್ರಮ ಪಡಿತರ ಸಾಗಣೆ: ಪೊಲೀಸರ ಧಾಳಿ

ಚನ್ನರಾಯಪಟ್ಟಣ: ಸರ್ಕಾರಿ ಗೋದಾಮಿನಿಂದಲೇ ಅಕ್ರಮವಾಗಿ ಪಡಿತರ ಸಾಗಾಣೆ ಮಾಡುವ ವೇಳೆ ಪೊಲೀಸರು ದಾಳಿ ಮಾಡಿರುವ ಘಟನೆ ಚನ್ನರಾಯಪಟ್ಟಣದ ಮೈಸೂರು ರಸ್ತೆಯ ಅಂಬೇಡ್ಕರ್ ವೃತ್ತದಲ್ಲಿರುವ ಗೋಡಾನ್‌ನಲ್ಲಿ ನಡೆದಿದೆ. ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಗೋಡಾನ್‌ನಿಂದ ರಾತ್ರಿ ಮೂರು ಗಂಟೆ ಸಮಯದಲ್ಲಿ ಅಕ್ರಮವಾಗಿ ಗೋಧಿ ಸಾಗಾಣೆ ಮಾಡಲು ಲಾರಿಗೆ ಗೋಧಿ ತುಂಬಲಾಗುತ್ತಿತ್ತು.‌350 ಚೀಲ ಗೋಧಿಯನ್ನು ಲಾರಿಗೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img