Wednesday, July 1, 2026

#ration distribute

Channarayapatna: ಸರ್ಕಾರಿ ಪಡಿತರ ಗೋದಾಮಿನಿಂದಲೆ ಅಕ್ರಮ ಪಡಿತರ ಸಾಗಣೆ: ಪೊಲೀಸರ ಧಾಳಿ

ಚನ್ನರಾಯಪಟ್ಟಣ: ಸರ್ಕಾರಿ ಗೋದಾಮಿನಿಂದಲೇ ಅಕ್ರಮವಾಗಿ ಪಡಿತರ ಸಾಗಾಣೆ ಮಾಡುವ ವೇಳೆ ಪೊಲೀಸರು ದಾಳಿ ಮಾಡಿರುವ ಘಟನೆ ಚನ್ನರಾಯಪಟ್ಟಣದ ಮೈಸೂರು ರಸ್ತೆಯ ಅಂಬೇಡ್ಕರ್ ವೃತ್ತದಲ್ಲಿರುವ ಗೋಡಾನ್‌ನಲ್ಲಿ ನಡೆದಿದೆ. ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಗೋಡಾನ್‌ನಿಂದ ರಾತ್ರಿ ಮೂರು ಗಂಟೆ ಸಮಯದಲ್ಲಿ ಅಕ್ರಮವಾಗಿ ಗೋಧಿ ಸಾಗಾಣೆ ಮಾಡಲು ಲಾರಿಗೆ ಗೋಧಿ ತುಂಬಲಾಗುತ್ತಿತ್ತು.‌350 ಚೀಲ ಗೋಧಿಯನ್ನು ಲಾರಿಗೆ...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img