Monday, July 13, 2026

Ration

ನೀವು ಬಳಸೋ ಪಡಿತರ ಎಷ್ಟು ಸೇಫ್ ಬಯಲಾಯ್ತು ಶಾಕಿಂಗ್ ವರದಿ!

RATION CARD : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಸದ್ಯ ರಾಜ್ಯ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಲೋಪದೋಷ ಕಂಡುಬರ್ತಿದೆ. ಅಲ್ಲದೇ ಆಹಾರಗಳು ಎಷ್ಟು ಸುರಕ್ಷಿತ ಅನ್ನೋ ಅನುಮಾನ ಮೂಡಿದೆ. ಈ ಬಗ್ಗೆ ಸಿಎಜಿ ಶಾಕಿಂಗ್ ವರದಿಯನ್ನ ಬಿಡುಗಡೆ ಮಾಡಿದೆ.   ಹೌದು ರಸಗೊಬ್ಬರ ,ಕೀಟನಾಶಕಗಳ ಜೊತೆಗೆ ಆಹಾರ ಸಾಮಾಗ್ರಿಗಳನ್ನ ಸಂಗ್ರಹಿಸಿಡಲಾಗ್ತಿದೆ...

ಬೆಂಗಳೂರಿನಲ್ಲಿ ಅಕ್ಕಿ ಕಳ್ಳಸಾಗಣೆ ವೇಳೆ ಅಧಿಕಾರಿಗಳ ದಾಳಿ: ಎರಡೂವರೆ ಟನ್ ಅಕ್ಕಿ ಮತ್ತು ರಾಗಿ ಪಡಿತರ ಸೀಜ್..!

Bengaluru News: ಬೆಂಗಳೂರು : ಅಕ್ಕಿ ಕಳ್ಳಸಾಗಣೆ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದು, ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳಸಾಗಣೆ ವೇಳೆ ಅಕ್ಕಿ, ರಾಗಿ ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳು ಅಕ್ಕಿ ಸಾಗಾಣಿಕೆ ವೇಳೆ ವಾಹನ ಸಮೇತ ಸೀಜ್ ಮಾಡಿದ್ದಾರೆ. ಎರಡೂವರೆ ಟನ್ ಅಕ್ಕಿ ಮತ್ತು ರಾಗಿ ಪಡಿತರ ಸೀಜ್ ಮಾಡಿದ್ದಾರೆ. ಅಧಿಕಾರಿಗಳು ಹೊಸಕೆರೆಹಳ್ಳಿ ಕೆ.ಇ.ಬಿ ಜಂಕ್ಷನ್ ಬಳಿ...

ಜ.26ರ ನಂತರ ಮನೆಬಾಗಿಲಿಗೆ ಬರಲಿದೆ ರೇಷನ್..!

www.karnatakatv.net: ದಾವಣಗೆರೆ: ಮನೆ ಬಾಗಿಲಿಗೆ ರೇಷನ್ ಬರುವುದಕ್ಕೆ ಯೋಜನೆ ರೂಪಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹೌದು..ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಸುರಹೊನ್ನೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ಮರು ಚಾಲನೆ ನೀಡಿ ಮಾತನಾಡಿದ ಅವರು 'ಸರ್ಕಾರ ವಿಧಾನಸೌಧದಲ್ಲಿದೆ ಎಂಬುದು ನಮ್ಮ ಭಾವನೆ. ಆದರೆ ನಿಜವಾದ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿದೆ. ಈ ತತ್ವದಡಿ ಇಡೀ ಸರ್ಕಾರವನ್ನು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img